ರೀಲ್ಸ್ ಮಾಡ್ತಾ ಫುಲ್‌ ಆ್ಯಕ್ಟೀವ್ ಇದ್ದ ಟೀಚರ್ ಕೊಲೆ ಪ್ರಕರಣ; ಹತ್ಯೆ ಹಿಂದಿನ ಕಾರಣ ಬಿಚ್ಚಿಟ್ಟ ಎಸ್​ಪಿ

ಮಂಡ್ಯ: ಮಂಡ್ಯ ಜಿಲ್ಲೆ ಮೇಲುಕೋಟೆಯಲ್ಲಿ ನಡೆದಿದ್ದ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಘಟನೆ ನಡೆದ 30 ಘಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದು, ಹತ್ಯೆ ಹಿಂದಿನ ನಿಖರ ಕಾರಣವನ್ನು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯತೀಶ್​​, ಬಂಧಿತ ಆರೋಪಿ ನಿತೇಶ್  ದೀಪಿಕಾಳನ್ನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ದೀಪಿಕಾ ಕೊಲೆ ಮಾಡುವ ಮುನ್ನವೇ ಗುಂಡಿ ತೋಡಿದ್ದ ಎಂದು ವಿವರಿಸಿದ್ದಾರೆ.  ದೀಪಿಕಾ ಹಾಗೂ ನಿತೇಶ್ ನಡುವೆ ವರ್ಷದಿಂದ ಸ್ನೇಹ ಇತ್ತು. ದಿನ ನಿತ್ಯ ಕಾಲ್, … Continue reading ರೀಲ್ಸ್ ಮಾಡ್ತಾ ಫುಲ್‌ ಆ್ಯಕ್ಟೀವ್ ಇದ್ದ ಟೀಚರ್ ಕೊಲೆ ಪ್ರಕರಣ; ಹತ್ಯೆ ಹಿಂದಿನ ಕಾರಣ ಬಿಚ್ಚಿಟ್ಟ ಎಸ್​ಪಿ