ಕೆಆರ್ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎಂಬ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸುಮಲತಾ ಅಂಬರೀಷ್!
ಮಂಡ್ಯ: ಕೆಆರ್ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ ಎಂದರೇ ಸಂತೋಷ. ಆದರೆ, ಸತ್ಯಾಸತ್ಯತೆ ಅರಿಯಲು ಅವಕಾಶ ಮಾಡಿಕೊಡಬೇಕು ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದರು. ಬಿರುಕು ಬಿಟ್ಟಿದೆ ಎಂದು ಸ್ಪಷ್ಟವಾಗಿ ಹೇಳಿದ್ದ ಸುಮಲತಾ ಅಂಬರೀಷ್, ಇದೀಗ ಬಿರುಕಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ತಿಂಗಳ ಬಳಿಕ ಡ್ಯಾಂ ಬಿರುಕು ಹೇಳಿಕೆಗೆ ಸ್ಪಷ್ಟನೆ ನೀಡಿದ್ದು, ಡ್ಯಾಂನಲ್ಲಿ ಬಿರುಕು ಇದೆಯೋ? ಇಲ್ವೋ? ಎಂಬುದೇ ಪ್ರಶ್ನೆಯಾಗಿದೆ. ಆದರೆ ಹಿಂದೆ ಏನೆಲ್ಲಾ ಆಗಿದೆ ಎಂಬ ದಾಖಲೆ ಇದೆ ಎಂದರು. ನೂರು ವರ್ಷದ ಹಿಂದಿನ ಡ್ಯಾಂ ಬಲಪಡಿಸಲು … Continue reading ಕೆಆರ್ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎಂಬ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸುಮಲತಾ ಅಂಬರೀಷ್!
Copy and paste this URL into your WordPress site to embed
Copy and paste this code into your site to embed