ಮಂಗಳೂರಿನಲ್ಲಿ ಆಟೋ ಸ್ಫೋಟ ಪ್ರಕರಣ: ತುಮಕೂರಿನ ರೈಲ್ವೆ ಸಿಬ್ಬಂದಿ ಹೆಸರಲ್ಲಿ ಆಧಾರ್ ಕಾರ್ಡ್ ಪತ್ತೆ!
ತುಮಕೂರು: ಮಂಗಳೂರಿನಲ್ಲಿ ಆಟೋ ಸ್ಫೋಟ ಪ್ರಕರಣ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇದೊಂದು ವಿದ್ವಂಸಕ ಕೃತ್ಯ ಎಂಬ ಅಂಶ ಗೊತ್ತಾಗಿದ್ದು, ಎನ್ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇನ್ನು ಈ ಆಟೋದಲ್ಲಿ ಪತ್ತೆಯಾದ ಆಧಾರ್ ಕಾರ್ಡ್, ತುಮಕೂರಿನಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿಯ ಹೆಸರಲ್ಲಿದೆ! ಹುಬ್ಬಳಿ ಮೂಲದ ಪ್ರೇಮರಾಜ್ ಹುಟಗಿ ಎಂಬುವವರು ತುಮಕೂರಿನಲ್ಲಿ ರೈಲ್ವೆ ಸಿಬ್ಬಂದಿ. ರೈಲ್ವೆ ಟ್ರ್ಯಾಕ್ ಮೈನ್ ಟೈನರ್ ಆಗಿ ಕೆಲಸ ಮಾಡ್ತಿರುವ ಪ್ರೇಮರಾಜ್ ಹುಟಗಿ, ಸದ್ಯ ತುಮಕೂರಿನ ಹಿರೇಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಕಳೆದ ಎರಡು ವರ್ಷದಲ್ಲಿ ಎರಡು … Continue reading ಮಂಗಳೂರಿನಲ್ಲಿ ಆಟೋ ಸ್ಫೋಟ ಪ್ರಕರಣ: ತುಮಕೂರಿನ ರೈಲ್ವೆ ಸಿಬ್ಬಂದಿ ಹೆಸರಲ್ಲಿ ಆಧಾರ್ ಕಾರ್ಡ್ ಪತ್ತೆ!
Copy and paste this URL into your WordPress site to embed
Copy and paste this code into your site to embed