ಮಂಗಳೂರಿನಲ್ಲಿ ಆಟೋ ಸ್ಫೋಟ: ಪ್ರಯಾಣಿಕನೇ ತನಿಖೆಯ ಮೂಲ ವ್ಯಕ್ತಿ! ಅನುಮಾನ ಹುಟ್ಟಿಸಿದೆ ಪಂಪ್‌ವೆಲ್​ಗೆ ಪ್ರಯಾಣ

ಬೆಂಗಳೂರು: ಮಂಗಳೂರು ನಗರದ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಶನಿವಾರ ಸಂಜೆ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಆಕಸ್ಮಿಕವಲ್ಲ, ಇದೊಂದು ವಿಧ್ವಂಸಕ ಕೃತ್ಯ ಎಂಬ ಆಘಾತಕಾರಿ ವಿಷಯ ಬಯಲಾಗಿದೆ. ಮಂಗಳೂರಿಗೆ ಐಎನ್​ಎ ಅಧಿಕಾರಿಗಳು ಆಗಮಿಸಿದ್ದು ತನಿಖೆ ಚುರುಕುಗೊಳಿಸಿದ್ದಾರೆ. ನಾಗುರಿಯಿಂದ ಪಂಪ್‌ವೆಲ್ ಕಡೆಗೆ ಸಂಚರಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಲ್ಲಿದ್ದ ಪ್ಲಾಸ್ಟಿಕ್ ಬ್ಯಾಗ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡಿತ್ತು. ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕನೇ ತನಿಖೆಯ ಮೂಲ ವ್ಯಕ್ತಿ! ಪ್ರಯಾಣಿಕ ಸದ್ಯ ಪೊಲೀಸ್ ವಶದಲ್ಲಿಯೇ ಇದ್ದಾನೆ. ಇದೊಂದು … Continue reading ಮಂಗಳೂರಿನಲ್ಲಿ ಆಟೋ ಸ್ಫೋಟ: ಪ್ರಯಾಣಿಕನೇ ತನಿಖೆಯ ಮೂಲ ವ್ಯಕ್ತಿ! ಅನುಮಾನ ಹುಟ್ಟಿಸಿದೆ ಪಂಪ್‌ವೆಲ್​ಗೆ ಪ್ರಯಾಣ