ಮಾಡೆಲಿಂಗ್​ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಯುವತಿಯ ಬಾಯ್​ಫ್ರೆಂಡ್​ ಸೇರಿ ಮೂವರು ಪೊಲೀಸರ ವಶಕ್ಕೆ

ಮಂಗಳೂರು: ಮಾಡೆಲಿಂಗ್​ ಕ್ಷೇತ್ರದ ಕನಸು ಹೊತ್ತುಕೊಂಡು ಬೆಂಗಳೂರು ಹೊರಟಿದ್ದ ವಿದ್ಯಾರ್ಥಿನಿ ನೇಣಿಗೆ ಕೊರಳೊಡ್ಡಿದ ಪ್ರಕರಣದ ಸುತ್ತ ಅನುಮಾನಗಳ ಹುತ್ತ ಬೆಳೆಯಲಾರಂಭಿಸಿದೆ. ಗುರುವಾರದಂದು ಬೆಂಗಳೂರಿನಲ್ಲಿ ಮಾಡೆಲಿಂಗ್​ ಕೆಲಸವೊಂದರಲ್ಲಿ ಕಾಣಿಸಬೇಕಿದ್ದ ಯುವತಿ, ಬುಧವಾರದಂದೇ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಪ್ರಕರಣದ ಸಂಬಂಧ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರು ಹೊರವಲಯದ ಕುಂಪಲ ಆಶ್ರಯ ಕಾಲನಿಯ ನಿವಾಸಿ ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಯತಿರಾಜ್ ಹೆಸರಿನ ಯುವಕನೊಂದಿಗೆ … Continue reading ಮಾಡೆಲಿಂಗ್​ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಯುವತಿಯ ಬಾಯ್​ಫ್ರೆಂಡ್​ ಸೇರಿ ಮೂವರು ಪೊಲೀಸರ ವಶಕ್ಕೆ