ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನಗಳಿಗೆ ಬಸ್ ಡಿಕ್ಕಿ

ಮಂಗಳೂರು: ನಗರದ ಪಿವಿಎಸ್ ಬಳಿಯ ಎಂಜಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಗುದ್ದಿ ಜಖಂ ಗೊಳಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಕಾಸರಗೋಡು- ಮಂಗಳೂರು ನಡುವೆ ಸಂಚರಿಸುವ ಬಸ್ ಆಗಿದ್ದು, ಕೇರಳ ಕೆಎಸ್‌ಆರ್‌ಟಿಸಿಯ ಇನ್ನೊಂದು ಬಸ್‌ನೊಂದಿಗೆ ಕಾಂಪಿಟೀಶನ್ ಮಾಡಿಕೊಂಡು ಪಿವಿಎಸ್ ಜಂಕ್ಷನ್ ನಿಂದ ಎಂಜಿ ರಸ್ತೆಗೆ ಚಾಲಕ ನಿರ್ಲಕ್ಷೃ ಮತ್ತು ಅತೀ ವೇಗದ ಚಾಲನೆಯೊಂದಿಗೆ ಬಂದಿದ್ದಾನೆ. ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವೊಂದಕ್ಕೆ ಢಿಕ್ಕಿಯಾಗಿದ್ದು, ಈ ವೇಳೆ ಪಕ್ಕದಲ್ಲಿದ್ದ … Continue reading ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನಗಳಿಗೆ ಬಸ್ ಡಿಕ್ಕಿ