ಮಂಗಳೂರು ವಿವಿಯಲ್ಲಿ ಹಿಜಾಬ್​ ವಿವಾದ ಸೃಷ್ಟಿಸಿದ ವಿದ್ಯಾರ್ಥಿನಿಯರಿಗೆ ನೊಟೀಸ್​ ಜಾರಿ: ಮತ್ತೆ ನಿಯಮ ಮೀರಿದರೆ ಅಮಾನತು ಎಚ್ಚರಿಕೆ

ಮಂಗಳೂರು: ಕಾಲೇಜಿನಲ್ಲಿ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರಿಗೆ ವಿವಿಯಿಂದ ನೊಟೀಸ್​ ಜಾರಿಯಾಗಿದೆ. ಕಾಲೇಜಿನ ಶಿಸ್ತು ಉಲ್ಲಂಘಿಸಿ, ಘನತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ವಿ.ವಿ ಕಾಲೇಜು ಪ್ರಾಂಶುಪಾಲೆ ಡಾ.ಅನುಸೂಯ ರೈ ನೋಟೀಸ್ ಜಾರಿ ಮಾಡಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಗಡುವು ನೀಡಿದ ಬೆನ್ನಲ್ಲೇ ಇಂದು ನೊಟೀಸ್​ ನೀಡಿ ಎಚ್ಚರಿಕೆ ನೀಡಿದ್ದಾರೆ. ಬಾಹ್ಯಶಕ್ತಿಗಳ ಜೊತೆಗೂಡಿ ಪತ್ರಿಕಾಗೋಷ್ಠಿ ನಡೆಸಿದ್ದೀರಿ, ಕಾಲೇಜಿನ ವಿರುದ್ದವಾಗಿ,ಪ್ರಾಂಶುಪಾಲರ ವಿರುದ್ಧ ಕೆಲ ಹೇಳಿಕೆ ನೀಡಿ, ಈ ರೀತಿಯ ಹೇಳಿಕೆ ನೀಡಿ ಕಾಲೇಜಿನ ಘನತೆಗೆ ದಕ್ಕೆ ಉಂಟು ಮಾಡಿದ್ದಾರೆ … Continue reading ಮಂಗಳೂರು ವಿವಿಯಲ್ಲಿ ಹಿಜಾಬ್​ ವಿವಾದ ಸೃಷ್ಟಿಸಿದ ವಿದ್ಯಾರ್ಥಿನಿಯರಿಗೆ ನೊಟೀಸ್​ ಜಾರಿ: ಮತ್ತೆ ನಿಯಮ ಮೀರಿದರೆ ಅಮಾನತು ಎಚ್ಚರಿಕೆ