More

    ರಂಗಸ್ಥಳದಲ್ಲೇ ಹೃದಯಾಘಾತಕ್ಕೀಡಾಗಿ ಕಟೀಲು ಮೇಳದ ಕಲಾವಿದ ದುರಂತ ಸಾವು

    ಮಂಗಳೂರು: ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದ ಮೃತಪಟ್ಟ ಘಟನೆ ಮಂಗಳೂರು ತಾಲೂಕಿನ ಕಟೀಲಿನಲ್ಲಿ ನಡೆದಿದೆ.

    ಕಟೀಲು ನಾಲ್ಕನೇ‌ ಮೇಳದ ಕಲಾವಿದ ಗುರುವಪ್ಪ ಬಾಯಾರು ( 58) ಮೃತ ಕಲಾವಿದ. ಕಟೀಲಿನ ಸರಸ್ವತೀ ಸದನದಲ್ಲಿ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಶಿಶುಪಾಲನ ಪಾತ್ರದಾರಿ ಗುರುವಪ್ಪ ಬಾಯರು ರಂಗಸ್ಥಳದಲ್ಲೇ ಇದ್ದರು.

    ವೇದಿಕೆ ಮೇಲೆಯೇ ಹೃದಯಾಘಾತವಾಗಿ ಕುಸಿದು ಬಿದ್ದ ಬಾಯಾರು ಅವರನ್ನು ಕೂಡಲೇ ಅಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಬಯಾರು ಅವರ ಅಕಾಲಿಕ ಮರಣ ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ ಹಾಡಿಗೆ ಸಖತ್​ ಹಾಟ್​ ಆಗಿ ಸೊಂಟ ಬಳುಕಿಸಿದ ಲೇಡಿ ಕಾನ್ಸ್​ಟೇಬಲ್ಸ್​ಗೆ ಎದುರಾಯ್ತು ಸಂಕಷ್ಟ!​

    ನನ್ನ ಗುರಿ ಏನಿದ್ರು ರೆಸ್ಟ್ ಆಫ್ ದಿ ವರ್ಲ್ಡ್ ಎಂದು ಗುಡುಗಿದ ರಾಕಿ ಭಾಯ್​: ಜಗತ್ತು ಗೆಲ್ಲಲು ಹೊರಟ ಯಶ್​

    ದರ್ಗಾ ಅಭಿವೃದ್ಧಿಗೆ 6 ಕೋಟಿ ರೂ. ದೇಣಿಗೆ: ಮೊದಲ ದಿನವೇ ಗಂಗಾವತಿ ಮಾಜಿ-ಹಾಲಿ ಶಾಸಕರಿಗೆ ಜನಾರ್ದನ ರೆಡ್ಡಿ ಶಾಕ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts