More

    ಆಯಕಟ್ಟಿನ ಹುದ್ದೆಯಲ್ಲಿದ್ರೂ ಮೂಲ ಮರೆಯದ ಕೇಂದ್ರದ ಹೆಚ್ಚುವರಿ ಸಾಲಿಸಿಟರ್​ ಜನರಲ್​ ಕೆ.ಎಂ. ನಟರಾಜ್!

    ಮಂಗಳೂರು: ಯಾವುದೇ ಉನ್ನತ ಹುದ್ದೆಯನ್ನು ಅಲಂಕರಿಸಿದರೂ ನಡೆದುಬಂದ ಹಾದಿಯನ್ನು ಮರೆಯಬಾರದು ಎಂಬ ಮಾತಿಗೆ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್​ ಜನರಲ್​ ಕೆ.ಎಂ. ನಟರಾಜ್​ ತಾಜಾ ಉದಾಹರಣೆಯಾಗಿದ್ದಾರೆ.

    ಈಗ ಕೋರ್ಟಿಗೆ ಬೇಸಿಗೆ ರಜೆ ಇರುವುದರಿಂದ ನಟರಾಜ್​ ಅವರು ತವರಲ್ಲಿ ಬೀಡುಬಿಟ್ಟಿದ್ದಾರೆ. ಆರಾಮಾಗಿ ಕಳೆಯಬೇಕಿದ್ದ ಸಮಯವನ್ನು ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಸದುಪಯೋಗಪಡಿಸಿಕೊಂಡಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಮೂಲದ ನಟರಾಜ್ ಅವರು ಟಿಲ್ಲರ್​ ಹಿಡಿದು ಭೂಮಿ ಉಳುಮೆ ಮಾಡುತ್ತಿರುವ ವಿಡಿಯೋ ಎಲ್ಲೆಡೆ ಸದ್ದು ಮಾಡುತ್ತಿದೆ. ಆಯಕಟ್ಟಿನ ಹುದ್ದೆಯಲ್ಲಿದ್ದರೂ ತಮ್ಮ ಮೂಲವನ್ನು ಮರೆತಿಲ್ಲ ಎಂಬ ಮೆಚ್ಚುಗೆಯ ಮಾತುಗಳು ಅವರ ಕುರಿತು ಕೇಳಿಬರುತ್ತಿವೆ.

    VIDEO | ಕರೊನಾ ಲಸಿಕೆ ಪಡೆದವರಿಗೆ ‘ದೇಶಭಕ್ತ’ ಎಂದು ಬ್ಯಾಡ್ಜ್​ ನೀಡುತ್ತಿರುವ ಪೊಲೀಸರು!

    ಕಾಂಗ್ರೆಸ್​​ಗೆ ಕೈಕೊಟ್ಟು ಬಿಜೆಪಿ ಸೇರಿದ ಮಾಜಿ ಸಚಿವ ಜಿತಿನ್​ ಪ್ರಸಾದ

    ಲಸಿಕೆ ವಧುವಿಗೆ ಲಸಿಕೆ ವರ: ಮ್ಯಾಟ್ರಿಮೋನಿ ಕಾಲಮ್‌ ನೋಡಿ ತಬ್ಬಿಬ್ಬಾದ ಸಂಸದ ಶಶಿ ತರೂರ್‌!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts