ರಾಹುಲ್ ಗಾಂಧಿಯ ‘ಭಾರತ್ ನ್ಯಾಯ್ ಯಾತ್ರೆ’ ಆರಂಭಕ್ಕೆ ಮುನ್ನವೇ ವಿಘ್ನ: ಅನುಮತಿ ನಿರಾಕರಿಸಿದ ಮಣಿಪುರ ಸರ್ಕಾರ!

ನವದೆಹಲಿ: ರಾಹುಲ್ ಗಾಂಧಿ ಅವರ ಭಾರತ್ ನ್ಯಾಯ್ ಯಾತ್ರೆಗೆ ಮಣಿಪುರ ಸರ್ಕಾರ ಅನುಮತಿ ನಿರಾಕರಿಸಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ ಇದನ್ನೂ ಓದಿ: ‘ಭಾರತ ತಂಡದಲ್ಲಿ ಎಲ್ಲರೂ ಕುಡುಕರು’: ಹೀಗೆಂದಿದ್ದೇಕೆ ಮಾಜಿ ವೇಗಿ ಪ್ರವೀಣ್ ಕಮಾರ್​? ಜನವರಿ 14 ರಂದು ಇಂಫಾಲ್ ಪೂರ್ವ ಜಿಲ್ಲೆಯ ಹಟ್ಟಾ ಕಾಂಗ್ಜೆಬುಂಗ್‌ನಿಂದ ಪ್ರಾರಂಭವಾಗಬೇಕಿದ್ದ ಯಾತ್ರೆಯು ಇದರೊಂದಿಗೆ ಹಿನ್ನಡೆ ಎದುರಿಸುವಂತಾಗಿದೆ. ಇಂಫಾಲ್ ಪೂರ್ವ ಜಿಲ್ಲೆಯಿಂದ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಪ್ರಾರಂಭಿಸಲು ಮಣಿಪುರ ಸರ್ಕಾರ ಅನುಮತಿ ನೀಡಲು ನಿರಾಕರಿಸಿದೆ. ಜನವರಿ … Continue reading ರಾಹುಲ್ ಗಾಂಧಿಯ ‘ಭಾರತ್ ನ್ಯಾಯ್ ಯಾತ್ರೆ’ ಆರಂಭಕ್ಕೆ ಮುನ್ನವೇ ವಿಘ್ನ: ಅನುಮತಿ ನಿರಾಕರಿಸಿದ ಮಣಿಪುರ ಸರ್ಕಾರ!