ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ದೇಶವೇ ತಲೆತಗ್ಗಿಸುವಂತಹ ಘಟನೆ ಎಂದ ಪ್ರಧಾನಿ ಮೋದಿ

ನವದೆಹಲಿ: ಇಂದಿನಿಂದ ಸಂಸತ್​ ಮುಂಗಾರು ಅಧಿವೇಶನ ಆರಂಭ ಹಿನ್ನೆಲೆಯಲ್ಲಿ ಈ ಬಾರಿ ಸುಗಮ ಕಲಾಪ ನಡೆಯುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದರು ಮತ್ತು ಇದೇ ಸಂದರ್ಭದಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆಯೂ ಪ್ರತಿಕ್ರಿಯೆ ನೀಡಿದರು. ಸಂಸತ್​ ಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, ಇಂದು ನಾವು ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಪವಿತ್ರ ಮಾಸ ಶ್ರಾವಣದಲ್ಲಿ ಭೇಟಿಯಾಗುತ್ತಿರುವ ಸುಸಂದರ್ಭದಲ್ಲಿ ಎಲ್ಲ ಸಂಸದರು ಒಟ್ಟಾಗಿ ಜನರ ಗರಿಷ್ಠ ಕಲ್ಯಾಣಕ್ಕಾಗಿ ಅಧಿವೇಶವನ್ನು ಬಳಸುತ್ತಾರೆ ಮತ್ತು ಸಂಸದರಾಗಿ ತಮ್ಮ … Continue reading ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ದೇಶವೇ ತಲೆತಗ್ಗಿಸುವಂತಹ ಘಟನೆ ಎಂದ ಪ್ರಧಾನಿ ಮೋದಿ