56 ಕೋಟಿ ರೂ. ಬಿಡುಗಡೆ ಮಾಡಿದ್ರೂ ದೆಹಲಿ ವಿವಿ ಸಿಬ್ಬಂದಿಗೆ ಸಂಬಳ ಪಾವತಿ ಏಕಾಗುತ್ತಿಲ್ಲ? ಸಿಸೋಡಿಯಾ ಬಿಚ್ಚಿಟ್ಟ ಸ್ಫೋಟಕ ಮಾಹಿತಿ

ನವದೆಹಲಿ: ನೌಕರರಿಗೆ ಸಂಬಳ ಕೋಡೋಕೆ ದುಡ್ಡಿಲ್ಲ; ಕೇಂದ್ರ ಸರ್ಕಾರ ನೆರವಾಗಬೇಕು ಎಂದು ಎರಡು ತಿಂಗಳ ಹಿಂದಷ್ಟೇ ದೆಹಲಿ ಡಿಸಿಎಂ ಹಾಗೂ ಶಿಕ್ಷಣ ಸಚಿವರೂ ಆಗಿರುವ ಮನೀಷ್​ ಸಿಸೋಡಿಯಾ ಮನವಿ ಮಾಡಿದ್ದರು. ಈಗ ದೆಹಲಿ ಪರಿಸ್ಥಿತಿ ಸುಧಾರಿಸಿದೆ. ಆದರೆ, ರಾಜ್ಯ ಸರ್ಕಾರದ ಅಧೀನದ ದೆಹಲಿ ವಿಶ್ವ ವಿದ್ಯಾಲಯ ಸಿಬ್ಬಂದಿಗೆ ಸಂಬಳ ಕೊಡಲಾಗದ ಸ್ಥಿತಿಯಲ್ಲಿದೆ. ಸಿಬ್ಬಂದಿ ಸಂಬಳಕ್ಕೆ ಅನುದಾನ ಕೊರತೆಯಿದೆ. ಹೀಗಾಗಿ ವೇತನ ಪಾವತಿ ವಿಳಂಬವಾಗುತ್ತಿದೆ ಎನ್ನುವುದು ದೆಹಲಿ ವಿವಿ ಸಮಜಾಯಿಷಿ. ಆದರೆ, ಇದು ಮನೀಷ್​ ಸಿಸೋಡಿಯಾ ಕೆಂಗಣ್ಣಿಗೆ ಕಾರಣವಾಗಿದೆ. … Continue reading 56 ಕೋಟಿ ರೂ. ಬಿಡುಗಡೆ ಮಾಡಿದ್ರೂ ದೆಹಲಿ ವಿವಿ ಸಿಬ್ಬಂದಿಗೆ ಸಂಬಳ ಪಾವತಿ ಏಕಾಗುತ್ತಿಲ್ಲ? ಸಿಸೋಡಿಯಾ ಬಿಚ್ಚಿಟ್ಟ ಸ್ಫೋಟಕ ಮಾಹಿತಿ