ಅಭಿವೃದ್ಧಿ ಜತೆಗೆ ಶಾಂತಿಗೆ ಆದ್ಯತೆ: ಮಹಾದೇವಪುರದ ಬಿಜೆಪಿ ಅಭ್ಯರ್ಥಿ ಮಂಜುಳಾ ಭರವಸೆ

ಮಹದೇವಪುರ: ಕ್ಷೇತ್ರದಲ್ಲಿ ಅಭಿವೃದ್ಧಿಯೊಂದಿಗೆ ಶಾಂತಿ, ನೆಮ್ಮದಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಕ್ಷೇತ್ರದ ವಿವಿಧೆಡೆ ಮಹಿಳಾ ಮೋರ್ಚಾ ವತಿಯಿಂದ ಆಯೋಜಿಸಿದ್ದ ಸಭೆಗಳಲ್ಲಿ ಪಾಲ್ಗೊಂಡು ಮಾತನಾಡಿದರು. ಕ್ಷೇತ್ರದಲ್ಲಿ ಅನ್ಯ ಭಾಷಿಕರು ಸೇರಿ 6 ಲಕ್ಷಕ್ಕೂ ಹೆಚ್ಚು ಮತದಾರರು ಇದ್ದಾರೆ. ನಿತ್ಯ 10 ಲಕ್ಷಕ್ಕೂ ಹೆಚ್ಚು ಮಂದಿ ಕೆಲಸಕ್ಕಾಗಿ ಬಂದು ಹೋಗುತ್ತಿದ್ದಾರೆ. 15 ವರ್ಷದಿಂದ ಜಾತಿ ಜಾತಿಗಳ ನಡುವೆ ಯಾವುದೇ ರೀತಿಯ ವೈಮನಸ್ಸು ಉಂಟಾಗದಂತೆ ಅಭಿವೃದ್ಧಿಯೊಂದಿಗೆ ಸಮಾನತೆ, ಶಾಂತಿ ಸುವ್ಯವಸ್ಥೆಯನ್ನು ಪತಿ … Continue reading ಅಭಿವೃದ್ಧಿ ಜತೆಗೆ ಶಾಂತಿಗೆ ಆದ್ಯತೆ: ಮಹಾದೇವಪುರದ ಬಿಜೆಪಿ ಅಭ್ಯರ್ಥಿ ಮಂಜುಳಾ ಭರವಸೆ