ಮಾತೃಭೂಮಿ ವೈಭವ ಹಾಳು ಮಾಡಲು ಬಿಡುವುದಿಲ್ಲ ಎಂದ ಪ್ರಧಾನಿ

ನವದೆಹಲಿ: ಲಡಾಖ್‌ನಲ್ಲಿ ತನ್ನ ಭೂಪ್ರದೇಶದ ಮೇಲೆ ಕಣ್ಣಿಟ್ಟವರಿಗೆ ಭಾರತ ಸೂಕ್ತ ಪ್ರತ್ಯುತ್ತರ ನೀಡಿದೆ ಎಂದು ಹೇಳಿದರು ಪ್ರಧಾನಿ ಮೋದಿ ಖಡಕ್ಕಾಗಿ ಹೇಳಿದರು. ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಗಾಲ್ವಾನ್ ಕಣಿವೆಯಲ್ಲಿ ಇತ್ತೀಚೆಗೆ ನಡೆದ ಭಾರತ-ಚೀನಾ ಚಕಮಕಿ ಕುರಿತು ಮಾತನಾಡಿದರು. ಇದನ್ನೂ ಓದಿ: ದೇಸಿ ಕ್ರೀಡೆ ಕುರಿತು ಮನ್‌ ಕೀ ಬಾತ್‌ನಲ್ಲಿ ಪ್ರಧಾನಿ ಹೇಳುತ್ತಿದ್ದಂತೆಯೇ ಸಿಕ್ಕ ಸ್ಪಂದನೆ ಇದು… ಜೂನ್ 15 ರ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಅವರು … Continue reading ಮಾತೃಭೂಮಿ ವೈಭವ ಹಾಳು ಮಾಡಲು ಬಿಡುವುದಿಲ್ಲ ಎಂದ ಪ್ರಧಾನಿ