ವಿಕಾಸ್ ದುಬೆ ಪಾತ್ರ ಮಾಡ್ತಾರಾ ಮನೋಜ್? ಏನಿದು ಸುದ್ದಿ?
ಶುಕ್ರವಾರ ಬೆಳಿಗ್ಗೆ ಕುಖ್ಯಾತ ಪಾತಕಿ ವಿಕಾಸ್ ದುಬೆಯನ್ನು ಉತ್ತರ ಪ್ರದೇಶದ ಪೊಲೀಸರು ಎನ್ಕೌಂಟರ್ ಮಾಡಿ ಸಾಯಿಸಿದ್ದಾರೆ. ಈ ಎನ್ಕೌಂಟರ್ ಬಗ್ಗೆ ಬೆಳಿಗ್ಗೆಯಿಂದ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ ವಿಕಾಸ್ ದುಬೆ ಕುರಿತಾಗಿ ಒಂದು ಚಿತ್ರ ತಯಾರಾಗುತ್ತಿದೆ ಎಂಬ ಸುದ್ದಿಯೊಂದು ಬಾಲಿವುಡ್ನಲ್ಲಿ ಬೆಳಿಗ್ಗೆಯಿಂದ ಕೇಳಿ ಬರುತ್ತಿದೆ. ಇದನ್ನೂ ಓದಿ: ಸುಶಾಂತ್ ಸಾವಿನ ಬಗ್ಗೆ ಮೌನ ಮುರಿದ ಸುದೀಪ್ ಹೌದು, ಕಳೆದ ವಾರ ಎಂಟು ಪೊಲೀಸರನ್ನು ಅಮಾನುಷವಾಗಿ ಕೊಂದ ಪಾತಕಿ ವಿಕಾಸ್ ದುಬೆ ಕುರಿತಾಗಿ ಬಾಲಿವುಡ್ನಲ್ಲಿ ಒಂದು ಚಿತ್ರ … Continue reading ವಿಕಾಸ್ ದುಬೆ ಪಾತ್ರ ಮಾಡ್ತಾರಾ ಮನೋಜ್? ಏನಿದು ಸುದ್ದಿ?
Copy and paste this URL into your WordPress site to embed
Copy and paste this code into your site to embed