ಅಪ್ಪನಿಗೆ ಹೃದಯಾಘಾತವೆಂದು ಕರೆದು ಪ್ರಿಯಕರನ ಖಾಸಗಿ ಅಂಗಕ್ಕೆ ಕತ್ತರಿ; ಆಸ್ಪತ್ರೆಗೆ ದಾಖಲು
ಪಟ್ನಾ: ತಮ್ಮ ಮಗಳ ಪ್ರೀತಿಯನ್ನು ಒಪ್ಪದ ಪೋಷಕರು ಆಕೆಯ ಪ್ರಿಯಕರನ ಖಾಸಗಿ ಅಂಗವನ್ನು ಕತ್ತರಿಸಿ ಅವಳ ತಂಟೆಗೆ ಬಾರದಂತೆ ಎಚ್ಚರಿಕೆ ನೀಡಿರುವ ಆಘಾತಕಾರಿ ಘಟನೆ ಬಿಹಾರದ ಮುಜಾಫರ್ನಗರ ಜಿಲ್ಲೆಯಲ್ಲಿ ನಡೆದಿದೆ. ಗಾಯಾಳು ಅಜಯ್ ಕುಮಾರ್ ಸ್ಥಿತಿ ಚಿಂತಾಜನಕವಾಗಿದ್ದು, ಕೃತ್ಯವನ್ನು ಎಸಗಿದ ಬಳಿಕ ಆರೋಪಿಗಳು ತಲೆಮಾರಿಸಿಕೊಂಡಿದ್ದಾರೆ. ಅವರ ಪತ್ತೆಗಾಘಿ ವಿಶೇಷ ತಂಡ ಒಂದನ್ನು ರಚಿಸಲಾಗಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿನ್ನಲೆ ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಅರ್ಜುನ್ ಹಾಗೂ ಯುವತಿ … Continue reading ಅಪ್ಪನಿಗೆ ಹೃದಯಾಘಾತವೆಂದು ಕರೆದು ಪ್ರಿಯಕರನ ಖಾಸಗಿ ಅಂಗಕ್ಕೆ ಕತ್ತರಿ; ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed