More

    ಮಂತ್ರಾಲಯ ಸ್ವಾಮೀಜಿಯವರ ಆಪ್ತ ಕಾರ್ಯದರ್ಶಿ ಇನ್ನಿಲ್ಲ; ಎಸ್‌.ಎನ್. ಸುಯಮೀಂದ್ರಾಚಾರ್‌ ಕೋವಿಡ್‌ಗೆ ಬಲಿ

    ರಾಯಚೂರು: ಕೋವಿಡ್‌ ಸೋಂಕು ಅವರಿವರೆನ್ನದೆ ಎಲ್ಲರನ್ನೂ ಒಂದು ರೀತಿಯಲ್ಲಿ ಬಲಿ ಪಡೆಯುತ್ತಿದ್ದು ಇದೀಗ ಮಂತ್ರಾಲಯದ ಶ್ರೀಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಎಸ್‌.ಎನ್.‌ ಸುಯಮೀಂದ್ರಾಚಾರ್‌ ಅವರೂ ಕೋವಿಡ್‌ನಿಂದಾಗಿ ಮೃತಪಟ್ಟಿರುವ ವಿಷಯ ಹೊರಬಿದ್ದಿದೆ. ಕೆಲವು ದಿನಗಳ ಹಿಂದೆ ಕೋವಿಡ್‌-19 ಸೋಂಕಿಗೆ ಒಳಗಾಗಿದ್ದ ಅವರು ಇಂದು ದೆಹಲಿಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಪಿದ್ದಾರೆ.

    ಇವರಲ್ಲಿ ಕೋವಿಡ್-‌19 ಸೋಂಕು ಇರುವುದು ಕೆಲವು ದಿನಗಳ ಹಿಂದೆ ದೃಢಪಟ್ಟಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸಿ ಚಿಕಿತ್ಸೆ ಪಡೆಯುತ್ತಿದ್ದರು. ಅದಾಗ್ಯೂ ಚಿಕಿತ್ಸೆ ಫಲಕಾರಿಯಾಗದ್ದರಿಂದ ಇಂದು ಸಂಜೆ ಕೊನೆಯುಸಿರೆಳೆದರು. ಪೂರ್ವಾಶ್ರಮದಲ್ಲಿ ಇವರು ಶ್ರೀಮಠದ ಪೂರ್ವ ಪೀಠಾಧಿಪತಿ ಶ್ರೀ ಸುಯತೀಂದ್ರತೀರ್ಥರ ಪುತ್ರರು.

    ಕರೊನಾ: ಮೇ 1 ರಿಂದ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠ ಬಂದ್

    ಇವತ್ತೊಂದೇ ದಿನ 217 ಮಂದಿ ಕೋವಿಡ್‌ಗೆ ಬಲಿ, ಇಂದು 48 ಸಾವಿರ ಕರೊನಾ ಕೇಸ್‌; ನಿನ್ನೆಗಿಂತ 13 ಸಾವಿರ ಹೆಚ್ಚಳ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts