ಆಯುರ್ವೇದಕ್ಕೆ ಹೆಚ್ಚಿದ ಬೇಡಿಕೆ

blank

ಮಾನ್ವಿ: ಪಟ್ಟಣದ ಕಲ್ಮಠ ಪೂಜ್ಯ ಶ್ರೀವಿರೂಪಾಕ್ಷ ಶಿವಾಚಾರ್ಯ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಆವರಣದಲ್ಲಿ ಭಾನುವಾರ ಭಾರತೀಯ ಆಯುರ್ವೇದ ದಿನ ಹಾಗೂ ಧನ್ವಂತರಿ ಜಯಂತಿ ಕಾರ್ಯಕ್ರಮ ನಡೆಯಿತು. ಧನ್ವಂತರಿ ಮೂರ್ತಿಗೆ ಕಾಲೇಜಿನ ಪ್ರಾಚಾರ್ಯ ಡಾ.ವೇದಮೂರ್ತಿ ಹಿರೇಮಠ ಮಾಲಾರ್ಪಣೆ ಮಾಡಿದರು.

ಆಯುರ್ವೇದಿಕ್ ಔಷಧಗಳಿಂದ ಸಾಕಷ್ಟು ರೋಗಗಳನ್ನು ಗುಣಪಡಿಸಬಹುದಾಗಿದೆ. ಋಷಿ-ಮುನಿಗಳು ಗಿಡಮೂಲಿಕೆಗಳಿಂದ ಅನೇಕ ರೋಗಳು ಗುಣಪಡಿಸುತ್ತಿದ್ದರು. ಪ್ರಸ್ತುತ ಆಯುರ್ವೇದಕ್ಕೆ ಹೆಚ್ಚಿನ ಬೇಡಿಕೆ ಬಂದಿದೆ ಎಂದರು. ಉಪ ಪ್ರಾಚಾರ್ಯೆ ಡಾ.ಸುಮಂಗಲಾ ಹಿರೇಮಠ, ಉಪನ್ಯಾಸಕರು, ವೈದ್ಯರು, ವೈದ್ಯ ವಿದ್ಯಾರ್ಥಿಗಳು ಇದ್ದರು.

Share This Article

ಹೋಳಿ ಆಡಿದ ನಂತರ ನಿಮ್ಮ ಚರ್ಮ ಒಣಗಿದೆಯೇ? ಈ ಮನೆಮದ್ದುಗಳು ನಿಮಗಾಗಿ.. Holi Skin Care

ಬೆಂಗಳೂರು: ( Holi Skin Care ) ಹೋಳಿ ಹಬ್ಬವು ಸಂತೋಷದಿಂದ ತುಂಬಿರುತ್ತದೆ. ಈ ದಿನ…

ನಿದ್ರೆ ಕಡಿಮೆಯಾದ್ರೆ ಈ ಎಲ್ಲಾ ಸಮಸ್ಯೆಗಳು ಕಾಡುತ್ತವೆ ! Sleep

Sleep: ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಾಕಷ್ಟು ನಿದ್ರೆ ಎಷ್ಟು ಮುಖ್ಯ ಎಂದು ನಿಮಗೆ…

ಅತಿಯಾಗಿ ತಿನ್ನುವುದರಿಂದ ಬೊಜ್ಜು ಹೆಚ್ಚಾಗುವುದಿಲ್ಲ; ಈ ಕಾರಣಗಳೇ ಅದಕ್ಕೆ ಮೂಲ ಕಾರಣ | Health Tips

ಬೊಜ್ಜು ವೇಗವಾಗಿ ಬೆಳೆಯುತ್ತಿರುವ ಸಮಸ್ಯೆಯಾಗಿದ್ದು ಇದು ಅನೇಕ ಅಪಾಯಕಾರಿ ಕಾಯಿಲೆಗಳಿಗೆ ಕಾರಣವಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ…