ಈ ಪ್ರದೇಶದಲ್ಲಿ ಪದೇಪದೆ ಅಪಘಾತ; 3 ದಿನಗಳಲ್ಲಿ ನಾಲ್ಕೈದು ಆ್ಯಕ್ಸಿಡೆಂಟ್: ಇಂದು ಮತ್ತೊಂದು ಸಾವು

ತುಮಕೂರು: ರಾಜ್ಯದಲ್ಲಿ ಇತ್ತೀಚೆಗೆ ಭಾರಿ ಅಪಘಾತಗಳು ಸಂಭವಿಸುತ್ತಿದ್ದು, ಇಲ್ಲೊಂದು ಪ್ರದೇಶದಲ್ಲಿ ಕೂಡ ಮೇಲಿಂದ ಮೇಲೆ ಆ್ಯಕ್ಸಿಡೆಂಟ್ ಆಗಿದ್ದು, ಇಂದು ಕೂಡ ಅಪಘಾತಕ್ಕೆ ಒಬ್ಬರು ಬಲಿಯಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ನಿವಾಸಿ ವೆಂಕಟೇಶ್​ (35) ಸಾವಿಗೀಡಾದ ವ್ಯಕ್ತಿ. ದೊಡ್ಡಗುಣಿ ಬಳಿಯ ಹರೇನಹಳ್ಳಿ ಗ್ರಾಮದಲ್ಲಿ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಕೊಂಡ್ಲಿ- ದೊಡ್ಡಗುಣಿ ಬಳಿ ಪದೇಪದೆ ಅಪಘಾತಗಳು ಸಂಭವಿಸುತ್ತಿದ್ದು ಆತಂಕ ಮೂಡಿಸಿದೆ. ಅದರಲ್ಲೂ ಕಳೆದ ಮೂರು ದಿನಗಳಿಂದ ಈ ಪ್ರದೇಶದಲ್ಲಿ … Continue reading ಈ ಪ್ರದೇಶದಲ್ಲಿ ಪದೇಪದೆ ಅಪಘಾತ; 3 ದಿನಗಳಲ್ಲಿ ನಾಲ್ಕೈದು ಆ್ಯಕ್ಸಿಡೆಂಟ್: ಇಂದು ಮತ್ತೊಂದು ಸಾವು