ದತ್ತಪೀಠದ ದಾರಿಯಲ್ಲಿ ಮೊಳೆಗಳು; ಭಕ್ತರ ವಾಹನಗಳನ್ನು ಪಂಕ್ಚರ್ ಆಗಿಸುವ ಉದ್ದೇಶ?
ಚಿಕ್ಕಮಗಳೂರು: ದತ್ತಜಯಂತಿ ಹಿನ್ನೆಲೆಯಲ್ಲಿ ದತ್ತಪೀಠಕ್ಕೆ ಭಕ್ತರು ತೆರಳುವ ದಾರಿಯಲ್ಲಿ ಯಾರೋ ಕಿಡಿಗೇಡಿಗಳು ಮೊಳೆಗಳನ್ನು ಹಾಕಿರುವುದು ಕಂಡುಬಂದಿದೆ. ಇನಾಂ ದತ್ತಾತ್ರೇಯ ಪೀಠಕ್ಕೆ ತೆರಳುವ ವಾಹನಗಳನ್ನು ಪಂಕ್ಚರ್ಗೊಳಿಸುವ ಉದ್ದೇಶದಿಂದ ಈ ಮೊಳೆಗಳನ್ನು ಹಾಕಲಾಗಿದೆ ಎಂದು ಭಕ್ತರು ಆರೋಪಿಸಿದ್ದಾರೆ. ಇನಾಂ ದತ್ತಾತ್ರೇಯ ಪೀಠಕ್ಕೆ ತೆರಳುವ ವಾಹನಗಳನ್ನು ಪಂಕ್ಚರ್ಗೊಳಿಸುವ ಉದ್ದೇಶದಿಂದ ಕಿಡಿಗೇಡಿಗಳು ದಾರಿಯಲ್ಲಿ ಮೊಳೆಗಳನ್ನು ಹಾಕಿದ್ದಾರೆ. ಹೀಗೆ ರಸ್ತೆಯಲ್ಲಿ ಕಂಡುಬಂದಿರುವ ಮೊಳೆಗಳನ್ನು ಕಾರ್ಯಕರ್ತರು ತೆಗೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪ ಮಾಡಿದ್ದಾರೆ. ವಿಶ್ವ ಹಿಂದೂ ಪರಿಷತ್ … Continue reading ದತ್ತಪೀಠದ ದಾರಿಯಲ್ಲಿ ಮೊಳೆಗಳು; ಭಕ್ತರ ವಾಹನಗಳನ್ನು ಪಂಕ್ಚರ್ ಆಗಿಸುವ ಉದ್ದೇಶ?
Copy and paste this URL into your WordPress site to embed
Copy and paste this code into your site to embed