ದೇಶದ ಜನತೆ ಮೇಲೆ ಪ್ರಧಾನಿ ಮೋದಿ ಅಸಮಾಧಾನ: ದಯವಿಟ್ಟು ಗಂಭೀರವಾಗಿ ಪರಿಗಣಿಸಿ ಎಂದು ಮನವಿ

ನವದೆಹಲಿ: ಕರೊನಾ ವೈರಸ್​ ಸೋಂಕು ಮತ್ತಷ್ಟು ಹರಡದಿರಲೆಂದು ಕೇಂದ್ರ ಸರ್ಕಾರ ಗಂಭೀರವಾದ ಕ್ರಮಗಳನ್ನು ತೆಗೆದುಕೊಂಡಿದೆ. ಈಗಾಗಲೇ ಅನೇಕ ನಗರಗಳನ್ನು ಲಾಕ್​ಡೌನ್ ಮಾಡಲಾಗಿದೆ. ಹೀಗಿದ್ದರೂ ಜನರು ಎಂದಿನಂತೆಯೇ ಓಡಾಡುತ್ತಿರುವುದನ್ನು ಮನಗಂಡಿರುವ ಪ್ರಧಾನಿ ಮೋದಿ ಟ್ವೀಟ್​ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ಹಿಂದಿಯಲ್ಲಿ ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದು, ಅದರ ಸಾರಾ ಹೀಗಿದೆ… ಲಾಕ್​ಡೌನ್ ಅನ್ನು ಅನೇಕ ಜನರು ಗಂಭೀರವಾಗಿ ಪರಿಗಣಿಸಿಲ್ಲ. ದಯವಿಟ್ಟು ನಿಮ್ಮನ್ನು ನೀವು ಕಾಪಾಡಿಕೊಂಡು, ನಿಮ್ಮ ಕುಟುಂಬವನ್ನು ಉಳಿಸಿಕೊಳ್ಳಿ. ಇದಕ್ಕಾಗಿ ಸರ್ಕಾರದ ನಿರ್ದೇಶನಗಳನ್ನು ಗಂಭೀರವಾಗಿ ಪಾಲಿಸಿ. ಕಾನೂನು ಮತ್ತು … Continue reading ದೇಶದ ಜನತೆ ಮೇಲೆ ಪ್ರಧಾನಿ ಮೋದಿ ಅಸಮಾಧಾನ: ದಯವಿಟ್ಟು ಗಂಭೀರವಾಗಿ ಪರಿಗಣಿಸಿ ಎಂದು ಮನವಿ