ದೇಶದ ಜನತೆ ಮೇಲೆ ಪ್ರಧಾನಿ ಮೋದಿ ಅಸಮಾಧಾನ: ದಯವಿಟ್ಟು ಗಂಭೀರವಾಗಿ ಪರಿಗಣಿಸಿ ಎಂದು ಮನವಿ
ನವದೆಹಲಿ: ಕರೊನಾ ವೈರಸ್ ಸೋಂಕು ಮತ್ತಷ್ಟು ಹರಡದಿರಲೆಂದು ಕೇಂದ್ರ ಸರ್ಕಾರ ಗಂಭೀರವಾದ ಕ್ರಮಗಳನ್ನು ತೆಗೆದುಕೊಂಡಿದೆ. ಈಗಾಗಲೇ ಅನೇಕ ನಗರಗಳನ್ನು ಲಾಕ್ಡೌನ್ ಮಾಡಲಾಗಿದೆ. ಹೀಗಿದ್ದರೂ ಜನರು ಎಂದಿನಂತೆಯೇ ಓಡಾಡುತ್ತಿರುವುದನ್ನು ಮನಗಂಡಿರುವ ಪ್ರಧಾನಿ ಮೋದಿ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ಹಿಂದಿಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಅದರ ಸಾರಾ ಹೀಗಿದೆ… ಲಾಕ್ಡೌನ್ ಅನ್ನು ಅನೇಕ ಜನರು ಗಂಭೀರವಾಗಿ ಪರಿಗಣಿಸಿಲ್ಲ. ದಯವಿಟ್ಟು ನಿಮ್ಮನ್ನು ನೀವು ಕಾಪಾಡಿಕೊಂಡು, ನಿಮ್ಮ ಕುಟುಂಬವನ್ನು ಉಳಿಸಿಕೊಳ್ಳಿ. ಇದಕ್ಕಾಗಿ ಸರ್ಕಾರದ ನಿರ್ದೇಶನಗಳನ್ನು ಗಂಭೀರವಾಗಿ ಪಾಲಿಸಿ. ಕಾನೂನು ಮತ್ತು … Continue reading ದೇಶದ ಜನತೆ ಮೇಲೆ ಪ್ರಧಾನಿ ಮೋದಿ ಅಸಮಾಧಾನ: ದಯವಿಟ್ಟು ಗಂಭೀರವಾಗಿ ಪರಿಗಣಿಸಿ ಎಂದು ಮನವಿ
Copy and paste this URL into your WordPress site to embed
Copy and paste this code into your site to embed