ಮಾರಟೇಶ್ವರ ರಥೋತ್ಸವ ಅದ್ದೂರಿ

blank

ಸಿರವಾರ: ಕಲ್ಲೂರಿನಲ್ಲಿ ಮಾರಟೇಶ್ವರ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.
ಬೆಳಗ್ಗೆ ಶ್ರೀ ಮಾರಟೇಶ್ವರ, ಕಾಳಿಕಾದೇವಿ ಹಾಗೂ ಪಂಚಲಿಂಗ ದೇವಸ್ಥಾನಗಳಿಗೆ ಮಂಗಳಾರತಿ ಹಾಗೂ ಇತರ ಪೂಜಾ ಕೈಂಕರ್ಯಗಳೊಂದಿಗೆ ಕಲಶಾರೋಹಣ ನಡೆಯಿತು. ದೇವಸ್ಥಾನದ ಗರ್ಭಗುಡಿಯಿಂದ ವಾದ್ಯಮೇಳದೊಂದಿಗೆ ಮಾರಟೇಶ್ವರ, ಕಾಳಿಕಾದೇವಿ ಉತ್ಸವಮೂರ್ತಿಯನ್ನು ಪಲ್ಲಕ್ಕಿಯಲ್ಲಿ ತರಲಾಯಿತು. ಗಬ್ಬೂರು ಬೂದಿಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಲ್ಲೂರಿನ ಅಡವೀಶ್ವರ ಮಠದ ಶಂಭುಲಿಂಗೇಶ್ವರ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…