ಬೆಂ-ಮೈ ಎಕ್ಸ್ಪ್ರೆಸ್ ವೇನಲ್ಲಿ ಇಲ್ಲಿಯ ತನಕ 512 ಅಪಘಾತ; ಪರಿಹಾರ ಏನು? ಸದನದಲ್ಲಿ ಮರಿತಿಬ್ಬೇಗೌಡ ಪ್ರಶ್ನೆ
ಬೆಂಗಳೂರು: ಸದನದಲ್ಲಿ ಇದೀಗ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ನಡೆಯುತ್ತಿರುವ ಅಪಘಾತಗಳ ಬಗ್ಗೆಯೂ ಪ್ರಸ್ತಾಪ ಆಗಿದೆ. ಜೆಡಿಎಸ್ ಶಾಸಕ ಮರಿತಿಬ್ಬೇಗೌಡ, ಈ ಕುರಿತಾಗಿ ಪ್ರಶ್ನಿಸಿದ್ದು ಲೋಕೋಪಯೋಗಿ ಖಾತೆ ಸಚಿವ ಸತಿಶ್ ಜಾರಕಿಹೊಳಿ ಉತ್ತರಿಸಿದ್ದಾರೆ. ಜೆಡಿಎಸ್ನ ಮರಿತಿಬ್ಬೇಗೌಡ, “ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇಲಾಲಿಯವರೆಗೂ 512 ಅಪಘಾತವಾಗಿದೆ. 123 ಮರಣ ಆಗಿದೆ. 585 ಮಂದಿ ಗಾಯಗೊಂಡಿದ್ದಾರೆ. ಇದು ರಾಷ್ಟ್ರೀಯ ಹೆದ್ದಾರಿಯಲ್ಲ, ಸಾವಿನ ಹೆದ್ದಾರಿಯಾಗಿದೆ. ಇಲ್ಲಿ ಯಾವುದೇ ಸುರಕ್ಷಾ ಕ್ರಮ ಇಲ್ಲ. ಈ ಕುರಿತಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ … Continue reading ಬೆಂ-ಮೈ ಎಕ್ಸ್ಪ್ರೆಸ್ ವೇನಲ್ಲಿ ಇಲ್ಲಿಯ ತನಕ 512 ಅಪಘಾತ; ಪರಿಹಾರ ಏನು? ಸದನದಲ್ಲಿ ಮರಿತಿಬ್ಬೇಗೌಡ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed