ಬೆಂ-ಮೈ ಎಕ್ಸ್​ಪ್ರೆಸ್ ವೇನಲ್ಲಿ ಇಲ್ಲಿಯ ತನಕ 512 ಅಪಘಾತ; ಪರಿಹಾರ ಏನು? ಸದನದಲ್ಲಿ ಮರಿತಿಬ್ಬೇಗೌಡ ಪ್ರಶ್ನೆ

ಬೆಂಗಳೂರು: ಸದನದಲ್ಲಿ ಇದೀಗ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ನಡೆಯುತ್ತಿರುವ ಅಪಘಾತಗಳ ಬಗ್ಗೆಯೂ ಪ್ರಸ್ತಾಪ ಆಗಿದೆ. ಜೆಡಿಎಸ್​ ಶಾಸಕ ಮರಿತಿಬ್ಬೇಗೌಡ, ಈ ಕುರಿತಾಗಿ ಪ್ರಶ್ನಿಸಿದ್ದು ಲೋಕೋಪಯೋಗಿ ಖಾತೆ ಸಚಿವ ಸತಿಶ್​ ಜಾರಕಿಹೊಳಿ ಉತ್ತರಿಸಿದ್ದಾರೆ. ಜೆಡಿಎಸ್​ನ ಮರಿತಿಬ್ಬೇಗೌಡ, “ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇಲಾಲಿಯವರೆಗೂ 512 ಅಪಘಾತವಾಗಿದೆ. 123 ಮರಣ ಆಗಿದೆ. 585 ಮಂದಿ ಗಾಯಗೊಂಡಿದ್ದಾರೆ. ಇದು ರಾಷ್ಟ್ರೀಯ ಹೆದ್ದಾರಿಯಲ್ಲ, ಸಾವಿನ ಹೆದ್ದಾರಿಯಾಗಿದೆ. ಇಲ್ಲಿ ಯಾವುದೇ ಸುರಕ್ಷಾ ಕ್ರಮ ಇಲ್ಲ. ಈ ಕುರಿತಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ … Continue reading ಬೆಂ-ಮೈ ಎಕ್ಸ್​ಪ್ರೆಸ್ ವೇನಲ್ಲಿ ಇಲ್ಲಿಯ ತನಕ 512 ಅಪಘಾತ; ಪರಿಹಾರ ಏನು? ಸದನದಲ್ಲಿ ಮರಿತಿಬ್ಬೇಗೌಡ ಪ್ರಶ್ನೆ