ವಿವಾಹಿತ ಪುತ್ರಿಗೂ ಅನುಕಂಪದ ನೌಕ್ರಿ; ಸರ್ಕಾರಿ ಉದ್ಯೋಗಕ್ಕೆ ಅರ್ಹ ಎಂದು ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಮೃತ ಸರ್ಕಾರಿ ನೌಕರನ ವಿವಾಹಿತ ಪುತ್ರಿ ಸಹ ಅನುಕಂಪದ ಉದ್ಯೋಗ ಕೋರಲು ಅರ್ಹರಾಗಿರುತ್ತಾರೆಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿವಾಹವಾದ ಕಾರಣಕ್ಕೆ ಅನುಕಂಪದ ಉದ್ಯೋಗ ನೀಡಲು ನಿರಾಕರಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಭುವನೇಶ್ವರಿ ವಿ.ಪುರಾಣಿಕ್ ಎಂಬುವವರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ಸರ್ಕಾರಿ ನಿಯಮದನ್ವಯ, ಪತ್ನಿ, ಪುತ್ರ ಅಥವಾ ಅವಿವಾಹಿತ ಪುತ್ರಿ ಮಾತ್ರ ಅನುಕಂಪದ ಉದ್ಯೋಗ ಕೋರಬಹುದು; ವಿವಾಹಿತ ಪುತ್ರಿಗೆ ಅವಕಾಶವಿಲ್ಲ. … Continue reading ವಿವಾಹಿತ ಪುತ್ರಿಗೂ ಅನುಕಂಪದ ನೌಕ್ರಿ; ಸರ್ಕಾರಿ ಉದ್ಯೋಗಕ್ಕೆ ಅರ್ಹ ಎಂದು ಹೈಕೋರ್ಟ್ ಮಹತ್ವದ ಆದೇಶ