ತುಮಕೂರು: ರಾತ್ರಿ ಮನೆಯಲ್ಲಿದ್ದ ಮಹಿಳೆ ಬೆಳಗ್ಗೆ ಪಕ್ಕದ ತೋಟದಲ್ಲಿ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯು ಕೊಲೆಯಾದ ಕೆಲವೇ ಗಂಟೆಗಳಲ್ಲಿ ಸಿಕ್ಕಿಬಿದ್ದಿದ್ದಾನೆ. ಮಾತ್ರವಲ್ಲ, ಕೊಲೆಗೆ ಕಾರಣವೇನು ಎಂಬುದೂ ಬಹಿರಂಗಗೊಂಡಿದೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದಂಡಿನಶಿವರ ಬಳಿಯ ಕುರುಬರಹಳ್ಳಿಯ ಆಶಾ (29) ಸಾವಿಗೀಡಾದಾಕೆ. ಈಕೆ ಕುರುಬರಹಳ್ಳಿ ಗ್ರಾಮದ ರವಿಕುಮಾರ್ ಎಂಬಾತನನ್ನು ಇತ್ತೀಚೆಗಷ್ಟೇ ಮದುವೆಯಾಗಿದ್ದಳು. ಆದರೆ ನಿನ್ನೆ ರಾತ್ರಿ ಮನೆಯಲ್ಲಿದ್ದ ಆಶಾ, ಇಂದು ಬೆಳಗ್ಗೆ ಪಕ್ಕದ ತೋಟದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಇಂದು ಬೆಳಗ್ಗೆ ಗ್ರಾಮಸ್ಥರು ಶವವನ್ನು ನೋಡಿದ್ದರಿಂದ … Continue reading ರಾತ್ರಿ ಮನೆಯಲ್ಲಿದ್ದ ವಿವಾಹಿತೆ, ಬೆಳಗ್ಗೆ ಪಕ್ಕದ ತೋಟದಲ್ಲಿ ಶವವಾಗಿ ಪತ್ತೆ!; ಕೆಲವೇ ಗಂಟೆಗಳಲ್ಲಿ ಸಿಕ್ಕಿಬಿದ್ದ ಆತನೇ ಆರೋಪಿ
Copy and paste this URL into your WordPress site to embed
Copy and paste this code into your site to embed