ವರ್ಗಾವಣೆ ಗೊಂದಲಗಳಿಗೆ ಮಾಸ್ಟರ್ ಫೈಲ್ ಪರಿಹಾರ; ಅಧಿಕಾರಿಗಳಿಗೆ ಸೂಚನೆ ನೀಡಿದ ಆಯುಕ್ತರು
ಬೆಂಗಳೂರು: ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಾರ ನಡೆಸಲು ಸಿದ್ಧತೆ ನಡೆಸಬೇಕು. ಕೋರ್ಟ್ ವಿಚಾರ, ಹೆಚ್ಚುವರಿ, ಕಡ್ಡಾಯ ವರ್ಗಾವಣೆ ಈ ಎಲ್ಲ ವಿಷಯಗಳನ್ನು ಹೊಂದಿರುವ ಒಂದು ‘ಮಾಸ್ಟರ್ ಫೈಲ್’ ಅನ್ನು ಎಲ್ಲರೂ ರೂಪಿಸಿಟ್ಟಿಕೊಳ್ಳಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಿಕ್ಷಕರ ವರ್ಗಾವಣೆ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಶನಿವಾರ ವಿಡಿಯೋ ಕಾನ್ಫರೆನ್ಸ್ ನಡೆಸಿತ್ತು. ಇದರಲ್ಲಿ ಜಿಲ್ಲಾ ಉಪನಿರ್ದೇಶಕರು, ಡಯಟ್ ಪ್ರಾಂಶುಪಾಲರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವರ್ಗಾವಣೆ ಜಿಲ್ಲಾ ನೋಡಲ್ ಅಧಿಕಾರಿಗಳು ಭಾಗವಹಿಸಿದ್ದರು. ಶಿಕ್ಷಕರ ವರ್ಗಾವಣೆ … Continue reading ವರ್ಗಾವಣೆ ಗೊಂದಲಗಳಿಗೆ ಮಾಸ್ಟರ್ ಫೈಲ್ ಪರಿಹಾರ; ಅಧಿಕಾರಿಗಳಿಗೆ ಸೂಚನೆ ನೀಡಿದ ಆಯುಕ್ತರು
Copy and paste this URL into your WordPress site to embed
Copy and paste this code into your site to embed