ದರೋಡೆಕೋರ ಮುಕ್ತಾರ್ ಅನ್ಸಾರಿ ಸಾವಿನ ತನಿಖೆಗೆ ಮಾಯಾವತಿ ಆಗ್ರಹ!

ಲಖನೌ: ಜೈಲಿನಲ್ಲಿದ್ದ ದರೋಡೆಕೋರ-ರಾಜಕಾರಣಿ ಮುಕ್ತಾರ್ ಅನ್ಸಾರಿ ಸಾವಿನ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯಿಸಿದರು. ಇದನ್ನೂ ಓದಿ: ಕೈಕುಲುಕಲು ನಿರಾಕರಿಸಿದ ಸೋಷಿಯಲ್ ಮೀಡಿಯಾ ಸೆನ್ಸೇಷನ್ ಓರ್ರಿ..ಕಂಟೆಂಟ್ ಕ್ರಿಯೇಟರ್ ರುಚಿಕಾ ಮೇಲೆ ಕೇಸ್​ ಹಾಕುವ ಬೆದರಿಕೆ! ಪ್ರಕರಣದ ಸತ್ಯಾಸತ್ಯತೆ ಸಾರ್ವಜನಿಕರ ಮುಂದೆ ಬರಬೇಕಾಗಿದೆ ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ. 63 ವರ್ಷದ ಅನ್ಸಾರಿ ಗುರುವಾರ ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಆಸ್ಪತ್ರೆಯಲ್ಲಿ ಹೃದಯ ಸ್ತಂಭನದಿಂದ ನಿಧನರಾದರು. ಜೈಲಿನಲ್ಲಿ ಮುಖ್ತಾರ್ ಅನ್ಸಾರಿ ಸಾವಿನ ಬಗ್ಗೆ ಅವರ … Continue reading ದರೋಡೆಕೋರ ಮುಕ್ತಾರ್ ಅನ್ಸಾರಿ ಸಾವಿನ ತನಿಖೆಗೆ ಮಾಯಾವತಿ ಆಗ್ರಹ!