ಪ್ರಧಾನಿ ಹುದ್ದೆ ತ್ಯಾಗ ಮಾಡಿದ ಸೋನಿಯಾ ಗಾಂಧಿ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ; ಯತ್ನಾಳ್ ವಿರುದ್ಧ ಎಂ.ಬಿ.ಪಾಟೀಲ್ ಆಕ್ರೋಶ

ವಿಜಯಪುರ: ಶಾಸಕ ಬಸನಗೌಡ ಪಾಟಲ್ ಯತ್ನಾಳ್ ಅವರು ಕಳೆದ ಐದು ವರ್ಷಗಳಿಂದ ನಿರಂತರವಾಗಿ ದ್ವೇಷ ಬಿತ್ತುವ ಕೆಲಸ ಮಾಡಿದ್ದಾರೆ. ಅವಮಾನಕರ, ಅಶ್ಲೀಲ ಹೇಳಿಕೆ, ಅನೇಕ ಧರ್ಮ-ಜಾತಿಗಳ ಬಗ್ಗೆ ಪ್ರತಿದಿನ ವಿಷ ಕಾರುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮೀತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ. ಯತ್ನಾಳ್ ಆತ್ಮಾವಲೋಕನ ಮಾಡಿಕೊಳ್ಳಲಿ! ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಎಂ.ಬಿ. ಪಾಟೀಲ್ ಮಾತನಾಡುತ್ತಾ, ರಾಹುಲ್ ಗಾಂಧಿ ಅವರಿಗೆ ಹುಚ್ಚ ಎಂಬ ಪದ ಬಳಸಿದ್ದಾರೆ. ಕಳೆದ ಐದು ವರ್ಷ ಇವರ ನಡುವಳಿಕೆ ಹೇಗಿದೆ, ರಾಜ್ಯದ ಜನತೆ … Continue reading ಪ್ರಧಾನಿ ಹುದ್ದೆ ತ್ಯಾಗ ಮಾಡಿದ ಸೋನಿಯಾ ಗಾಂಧಿ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ; ಯತ್ನಾಳ್ ವಿರುದ್ಧ ಎಂ.ಬಿ.ಪಾಟೀಲ್ ಆಕ್ರೋಶ