ಕಟ್ಟುಮಸ್ತಾದ ಯುವಕ ಸಾವಿಗೆ ಶರಣು; ಮನೆಯಲ್ಲೇ ಆತ್ಮಹತ್ಯೆ, ಕಾರಣ ನಿಗೂಢ..

ಕೋಲಾರ: ಕಟ್ಟುಮಸ್ತಾದ ಯುವಕನೊಬ್ಬ ಸಾವಿಗೆ ಶರಣಾದ ಪ್ರಕರಣವೊಂದು ನಡೆದಿದೆ. ಕೋಲಾರ ಜಿಲ್ಲೆಯಲ್ಲಿ ನಡೆದಿರುವ ಈ ದುರ್ಘಟನೆ ಇದೀಗ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಕೋಲಾರ ಜಿಲ್ಲೆಯ ಜಯನಗರ ಬಡಾವಣೆಯ ಯಶವಂತ್ (21) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ಗೂಗಲ್​-ಪೇ ವಹಿವಾಟಿನಿಂದಾಗಿ ಸಿಕ್ಕಿಬಿದ್ದ ಕೊಲೆಗಾರ!; ಸ್ನೇಹಿತನ ಪತ್ನಿಯನ್ನು ಗೆಸ್ಟ್​ಹೌಸ್​ಗೆ ಕರೆತಂದು ಸಾಯಿಸಿದ್ದ.. ಇತ್ತೀಚೆಗೆ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ವರ್ಷದ ಎಂಬಿಎ ಕೋರ್ಸ್​ಗೆ ದಾಖಲಾಗಿದ್ದ ಯಶವಂತ್​, ದೈಹಿಕ ಕಸರತ್ತಿನ ಮೂಲಕ ಕಟ್ಟುಮಸ್ತಾದ … Continue reading ಕಟ್ಟುಮಸ್ತಾದ ಯುವಕ ಸಾವಿಗೆ ಶರಣು; ಮನೆಯಲ್ಲೇ ಆತ್ಮಹತ್ಯೆ, ಕಾರಣ ನಿಗೂಢ..