ಕಟ್ಟುಮಸ್ತಾದ ಯುವಕ ಸಾವಿಗೆ ಶರಣು; ಮನೆಯಲ್ಲೇ ಆತ್ಮಹತ್ಯೆ, ಕಾರಣ ನಿಗೂಢ..
ಕೋಲಾರ: ಕಟ್ಟುಮಸ್ತಾದ ಯುವಕನೊಬ್ಬ ಸಾವಿಗೆ ಶರಣಾದ ಪ್ರಕರಣವೊಂದು ನಡೆದಿದೆ. ಕೋಲಾರ ಜಿಲ್ಲೆಯಲ್ಲಿ ನಡೆದಿರುವ ಈ ದುರ್ಘಟನೆ ಇದೀಗ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಕೋಲಾರ ಜಿಲ್ಲೆಯ ಜಯನಗರ ಬಡಾವಣೆಯ ಯಶವಂತ್ (21) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ಗೂಗಲ್-ಪೇ ವಹಿವಾಟಿನಿಂದಾಗಿ ಸಿಕ್ಕಿಬಿದ್ದ ಕೊಲೆಗಾರ!; ಸ್ನೇಹಿತನ ಪತ್ನಿಯನ್ನು ಗೆಸ್ಟ್ಹೌಸ್ಗೆ ಕರೆತಂದು ಸಾಯಿಸಿದ್ದ.. ಇತ್ತೀಚೆಗೆ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ವರ್ಷದ ಎಂಬಿಎ ಕೋರ್ಸ್ಗೆ ದಾಖಲಾಗಿದ್ದ ಯಶವಂತ್, ದೈಹಿಕ ಕಸರತ್ತಿನ ಮೂಲಕ ಕಟ್ಟುಮಸ್ತಾದ … Continue reading ಕಟ್ಟುಮಸ್ತಾದ ಯುವಕ ಸಾವಿಗೆ ಶರಣು; ಮನೆಯಲ್ಲೇ ಆತ್ಮಹತ್ಯೆ, ಕಾರಣ ನಿಗೂಢ..
Copy and paste this URL into your WordPress site to embed
Copy and paste this code into your site to embed