ಕಿರ್ಗಿಸ್ತಾನ್​ನ ಜಲಪಾತದಲ್ಲಿ ಸಿಲುಕಿ ಭಾರತೀಯ ವಿದ್ಯಾರ್ಥಿ ಸಾವು!

ನವದೆಹಲಿ: ಆಂಧ್ರಪ್ರದೇಶದ ಅನಕಾಪಲ್ಲಿ ಮೂಲದ ವೈದ್ಯಕೀಯ ವಿದ್ಯಾರ್ಥಿ 21 ವರ್ಷದ ದಾಸರಿ ಚಂದು ಕಿರ್ಗಿಸ್ತಾನ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಇದನ್ನೂ ಓದಿ: ಅಬಕಾರಿ ನೀತಿ ಹಗರಣ: ಕೇಜ್ರಿವಾಲ್‌, ಕವಿತಾಗೆ ನ್ಯಾಯಾಂಗ ಬಂಧನ! ಮೇ 7ಕ್ಕೆ ವಿಚಾರಣೆ ಮಧ್ಯ ಏಷ್ಯಾ ರಾಷ್ಟ್ರದವಾದ ಕಿರ್ಗಿಸ್ತಾನ್‌ದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ದಾಸರಿ ಚಂದು ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದರು. ನಾಲ್ವರು ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಿದ್ದಾಗ ದುರಂತ ಅಂತ್ಯ ಕಂಡಿದ್ದಾರೆ. ಭಾನುವಾರ ಇತರ ನಾಲ್ಕು ಗೆಳೆಯರೊಂದಿಗೆ ಜಲಪಾತಕ್ಕೆ … Continue reading ಕಿರ್ಗಿಸ್ತಾನ್​ನ ಜಲಪಾತದಲ್ಲಿ ಸಿಲುಕಿ ಭಾರತೀಯ ವಿದ್ಯಾರ್ಥಿ ಸಾವು!