ಎಂಬಿಎ ಬಿಟ್ಟು ಟೀ ಮಾರಾಟಕ್ಕಿಳಿದ ಯುವಕನ ಯಶೋಗಾಥೆ ಕೇಳಿದ್ರೆ ಫಿದಾ ಆಗೋದು ಗ್ಯಾರೆಂಟಿ!
ಭೋಪಾಲ್: ಸಾಧಿಸುವ ಛಲವೊಂದಿದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎನ್ನುವ ಮಾತಿಗೆ ಈ ಒಂದು ವ್ಯಕ್ತಿ ತಾಜಾ ಉದಾಹರಣೆ ಆಗಿದ್ದಾರೆ. ತುಂಬಾ ಓದಿದ್ದೇನೆ. ನನಗೆ ಸರಿಸಮನಾದ ಕೆಲಸ ಸಿಗುತ್ತಿಲ್ಲ ಎಂದು ಕೈಕಟ್ಟಿ ಕುಳಿತರೆ ಏನು ಸಾಧಿಸಲಾಗದು. ನಮ್ಮಲ್ಲಿರುವ ಜ್ಞಾನವನ್ನು ಸರಿಯಾಗಿ ಬಳಸಿಕೊಂಡರೆ ಏನು ಬೇಕಾದರು ಸಾಧಿಸಬಹುದು ಎಂಬುದಕ್ಕೆ ಮಧ್ಯ ಪ್ರದೇಶದ ಪ್ರಫುಲ್ ಬಿಲ್ಲೋರ್ ಸಾಕ್ಷಿಯಾಗಿದ್ದಾರೆ. ಎಂಬಿಎ ಓದಿರುವ ಪ್ರಫುಲ್ ಯಾವುದೇ ಕೆಲಸ ಸಿಗಲಿಲ್ಲ ಎಂದು ಕೊರಗದೆ ತಮ್ಮಲ್ಲಿರುವ ಜ್ಞಾನ ಮತ್ತು ಬುದ್ಧಿವಂತಿಕೆಯನ್ನು ಬಳಸಿಕೊಂಡು ಇಂದು ಮಿಲಿಯನೇರ್ ಆಗಿದ್ದಾರೆ. ಯಾವುದೇ … Continue reading ಎಂಬಿಎ ಬಿಟ್ಟು ಟೀ ಮಾರಾಟಕ್ಕಿಳಿದ ಯುವಕನ ಯಶೋಗಾಥೆ ಕೇಳಿದ್ರೆ ಫಿದಾ ಆಗೋದು ಗ್ಯಾರೆಂಟಿ!
Copy and paste this URL into your WordPress site to embed
Copy and paste this code into your site to embed