ಎಂಬಿಎ ಬಿಟ್ಟು ಟೀ ಮಾರಾಟಕ್ಕಿಳಿದ ಯುವಕನ ಯಶೋಗಾಥೆ ಕೇಳಿದ್ರೆ ಫಿದಾ ಆಗೋದು ಗ್ಯಾರೆಂಟಿ!

ಭೋಪಾಲ್​: ಸಾಧಿಸುವ ಛಲವೊಂದಿದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎನ್ನುವ ಮಾತಿಗೆ ಈ ಒಂದು ವ್ಯಕ್ತಿ ತಾಜಾ ಉದಾಹರಣೆ ಆಗಿದ್ದಾರೆ. ತುಂಬಾ ಓದಿದ್ದೇನೆ. ನನಗೆ ಸರಿಸಮನಾದ ಕೆಲಸ ಸಿಗುತ್ತಿಲ್ಲ ಎಂದು ಕೈಕಟ್ಟಿ ಕುಳಿತರೆ ಏನು ಸಾಧಿಸಲಾಗದು. ನಮ್ಮಲ್ಲಿರುವ ಜ್ಞಾನವನ್ನು ಸರಿಯಾಗಿ ಬಳಸಿಕೊಂಡರೆ ಏನು ಬೇಕಾದರು ಸಾಧಿಸಬಹುದು ಎಂಬುದಕ್ಕೆ ಮಧ್ಯ ಪ್ರದೇಶದ ಪ್ರಫುಲ್​ ಬಿಲ್ಲೋರ್​ ಸಾಕ್ಷಿಯಾಗಿದ್ದಾರೆ. ಎಂಬಿಎ ಓದಿರುವ ಪ್ರಫುಲ್​ ಯಾವುದೇ ಕೆಲಸ ಸಿಗಲಿಲ್ಲ ಎಂದು ಕೊರಗದೆ ತಮ್ಮಲ್ಲಿರುವ ಜ್ಞಾನ ಮತ್ತು ಬುದ್ಧಿವಂತಿಕೆಯನ್ನು ಬಳಸಿಕೊಂಡು ಇಂದು ಮಿಲಿಯನೇರ್​ ಆಗಿದ್ದಾರೆ. ಯಾವುದೇ … Continue reading ಎಂಬಿಎ ಬಿಟ್ಟು ಟೀ ಮಾರಾಟಕ್ಕಿಳಿದ ಯುವಕನ ಯಶೋಗಾಥೆ ಕೇಳಿದ್ರೆ ಫಿದಾ ಆಗೋದು ಗ್ಯಾರೆಂಟಿ!