ನೂತನ ಪಿಂಚಣಿ ವ್ಯವಸ್ಥೆ ರದ್ದು: ವ್ಯವಸ್ಥೆ ಬದಲು ಚರ್ಚೆಗೆ ಸಭೆ
ಬೆಂಗಳೂರು: ನೂತನ ಪಿಂಚಣಿ ವ್ಯವಸ್ಥೆ ರದ್ದು ಮಾಡಿ ಹಳೆಯ ಪಿಂಚಣಿ ವ್ಯವಸ್ಥೆ ಮತ್ತೆ ಜಾರಿ ಕುರಿತಂತೆ ವಿಧಾನಪರಿಷತ್ ಸದಸ್ಯರು ಹಾಗೂ ಪಿಂಚಣಿ ವ್ಯವಸ್ಥೆ ಕುರಿತು ವರದಿ ನೀಡಲು ರಚಿಸಲಾಗಿರುವ ಸಮಿತಿ ಸದಸ್ಯರ ಉಪಸ್ಥಿತಿಯಲ್ಲೇ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಆಯೋಜಿಸಲಾಗುವುದು ಎಂದು ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ. ವಿಧಾನಪರಿಷತ್ನಲ್ಲಿ ಗಮನ ಸೆಳೆಯುವ ಸೂಚನೆ ವೇಳೆ ಮಾತನಾಡಿದ ಜೆಡಿಎಸ್ನ ಕೆ.ಟಿ.ಶ್ರೀಕಂಠೇಗೌಡ, ನೂತನ ಪಿಂಚಣಿ ವ್ಯವಸ್ಥೆಯಿಂದಾಗಿ ಸರ್ಕಾರಿ ನೌಕರರಿಗೆ ನಿವೃತ್ತಿ ನಂತರ ಭದ್ರತೆಯೇ ಇಲ್ಲದಂತಾಗಿದೆ. ಹಿಂದಿನ ವ್ಯವಸ್ಥೆಯಲ್ಲಿ ಪಿಂಚಣಿ … Continue reading ನೂತನ ಪಿಂಚಣಿ ವ್ಯವಸ್ಥೆ ರದ್ದು: ವ್ಯವಸ್ಥೆ ಬದಲು ಚರ್ಚೆಗೆ ಸಭೆ
Copy and paste this URL into your WordPress site to embed
Copy and paste this code into your site to embed