ಪೌರ ಕಾರ್ಮಿಕರ ಅನಧಿಕೃತ ಗೈರು: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪ್ರಶ್ನೆ

ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿದೆಯೇ? ಎಂದು ಪೌರಕಾರ್ಮಿಕರ ಕಾರ್ಯನಿರ್ವಹಣೆಯ ಬಗ್ಗೆ ಕಾಂಗ್ರೆಸ್‌ನ ಶ್ರೀನಿವಾಸ್ ಅಮೀನ್ ಪ್ರಶ್ನಿಸಿದರು. ಆಡಳಿತಾಧಿಕಾರಿ ಶ್ರೀಕಾಂತ್ ಎಸ್.ಹೆಗ್ಡೆ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾಲಿಗ್ರಾಮ ಪಟ್ಟಣಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪವಾಯಿತು. ಪ್ರಶ್ನೆಗೆ ಉತ್ತರಿಸಿದ ಮುಖ್ಯಾಧಿಕಾರಿ ಶಿವ ನಾಯ್ಕಾ, ತ್ಯಾಜ್ಯ ವಿಲೇವಾರಿಯಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಕೆಲ ಪೌರಕಾರ್ಮಿಕರು ಗೈರಾಗುತ್ತಿದ್ದಾರೆ ಎಂದು ಆಡಳಿತಾಧಿಕಾರಿಗಳ ಗಮನಕ್ಕೆ ತಂದರು. ಈ ಬಗ್ಗೆ ಲಿಖಿತ ಮಾಹಿತಿ ಪಡೆದ ಆಡಳಿತಾಧಿಕಾರಿ, ಗೈರು ಹಾಜರಾದ ಪೌರಕಾರ್ಮಿಕರ ಬಗ್ಗೆ … Continue reading ಪೌರ ಕಾರ್ಮಿಕರ ಅನಧಿಕೃತ ಗೈರು: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪ್ರಶ್ನೆ