ಪುರುಷರೆಲ್ಲರೂ ಧರ್ಮ, ಉದ್ಯೋಗ, ಆದಾಯ ಘೋಷಿಸಿ ಮದುವೆ ಮಾತುಕತೆ ಮುಂದುವರಿಸಿ – ಅಸ್ಸಾಂ ಸಚಿವ

ಗುವಾಹಟಿ: ಲವ್​ ಜಿಹಾದ್ ಕಾನೂನು ವಿಚಾರ ದೇಶಾದ್ಯಂತ ಚರ್ಚೆಗೀಡಾಗಿರುವ ಬೆನ್ನಲ್ಲೇ ಅಸ್ಸಾಂ ಸಚಿವ ಹಿಮಂತ ಬಿಸ್ವಾ ಸರ್ಮಾ , ಪುರುಷರೆಲ್ಲರೂ ಅವರವರ ಧರ್ಮ, ಉದ್ಯೋಗ, ಆದಾಯ ಘೋಷಿಸಿಯೇ ಮದುವೆ ಮಾತುಕತೆ ಮುಂದುವರಿಸಬೇಕು. ಈ ಅಂಶವನ್ನು ಒಳಗೊಂಡ ಕರಡು ಮಸೂದೆಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ ಎಂದು ತಿಳಿಸಿದ್ದಾರೆ. ಮಹಿಳಾ ಸಬಲೀಕರಣದ ದೃಷ್ಟಿಯಿಂದ ಈ ಮಸೂದೆಯನ್ನು ರಚಿಸಲಾಗುತ್ತಿದೆ. ಪತಿ-ಪತ್ನಿಯ ನಡುವೆ ಯಾವುದೇ ಮುಚ್ಚುಮರೆ ಇರಬಾರದು. ಎಲ್ಲ ವಿಷಯಗಳನ್ನೂ ಪರಸ್ಪರ ಅರಿತಿರಬೇಕು. ಮುಖ್ಯವಾಗಿ ಧರ್ಮ, ಉದ್ಯೋಗ, ಆದಾಯದ ವಿಚಾರದಲ್ಲಿ ವಂಚನೆ, ಮೋಸ ನಡೆಯಬಾರದು. … Continue reading ಪುರುಷರೆಲ್ಲರೂ ಧರ್ಮ, ಉದ್ಯೋಗ, ಆದಾಯ ಘೋಷಿಸಿ ಮದುವೆ ಮಾತುಕತೆ ಮುಂದುವರಿಸಿ – ಅಸ್ಸಾಂ ಸಚಿವ