ಅಸೈಗೋಳಿಯಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

blank

ಉಳ್ಳಾಲ: ಮೆಸ್ಕಾಂ ಕುಂದು ಕೊರತೆ, ಸಲಹೆ ಹಾಗೂ ಸಮಸ್ಯೆ ಚರ್ಚಿಸಲು ಅಸೈಗೋಳಿಯಲ್ಲಿರುವ ಕೊಣಾಜೆ ಉಪವಿಭಾಗ ಕಚೇರಿಯಲ್ಲಿ ಮಂಗಳವಾರ ಮೆಸ್ಕಾಂ ಜನಸಂಪರ್ಕ ಸಭೆ ನಡೆಯಿತು.

ಸಭೆಯಲ್ಲಿ ಮೆಸ್ಕಾಂ ಸೇವೆ ಬಗ್ಗೆ ದೂರು ಬರದಿದ್ದರೂ ವೈಯುಕ್ತಿಕ ಸಮಸ್ಯೆಗಳ ಬಗ್ಗೆ ಗ್ರಾಹಕರು ಸಮಸ್ಯೆ ಹೇಳಿಕೊಂಡರು. ಜನಸಂಪರ್ಕ ಸಭೆಯ ಮಾಹಿತಿ ಗ್ರಾಮಸ್ಥರಿಗೆ ಸರಿಯಾಗಿ ತಲುಪಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಗಮನಹರಿಸುವಂತೆ ಗ್ರಾಮಸ್ಥರು ಅಧಿಕಾರಿಗಳಿಗೆ ತಿಳಿಸಿದರು. ಇದಕ್ಕೆ ಅಧಿಕಾರಿಗಳು ಒಪ್ಪಿಗೆ ಸೂಚಿಸಿದರು.

ಮಂಗಳೂರು ಮೆಸ್ಕಾಂ ಅಧೀಕ್ಷಕ ಕೃಷ್ಣರಾಜ್ ಕೆ..ಅಧ್ಯಕ್ಷತೆ ವಹಿಸಿದ್ದರು. ಕಾರ್ಯನಿರ್ವಾಹಕ ಅಭಿಯಂತ ರೋಹಿತ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ದಯಾನಂದ, ಮೆಸ್ಕಾಂ ಸಲಹಾ ಸಮಿತಿ ಕಾರ್ಯಾಧ್ಯಕ್ಷ ಟಿ.ಎಸ್.ಅಬೂಬಕ್ಕರ್, ಸಹಾಯಕ ಅಭಿಯಂತ ರಾಜೇಶ್ ಶೆಟ್ಟಿ, ಮಿಥುನ್ ರಾಜ್, ನಿತೇಶ್ ಹೊಸಗದ್ದೆ, ಶಿವಪ್ರಸಾದ್ ಸಹಾಯಕ ಲೆಕ್ಕಾಧಿಕಾರಿ ಮೆಲ್ವಿನ್, ಕೊಣಾಜೆ ಉಪವಿಭಾಗದ ಪ್ರತಿಭಾ, ಬಾಳೆಪುಣಿ ಗ್ರಾ.ಪಂ.ಸದಸ್ಯ ಶರೀಫ್ ಪಟ್ಟೋರಿ, ನರಿಂಗಾನ ಗ್ರಾ.ಪಂ.ಸದಸ್ಯ ಮುರಳೀಧರ ಶೆಟ್ಟಿ ಮೋರ್ಲ ಮೊದಲಾದವರು ಉಪಸ್ಥಿತರಿದ್ದರು.

ಸಾಧನೆಗೆ ಅಡ್ಡದಾರಿಗಳು ಇಲ್ಲ: ಉಮೇಶ್ ಗಟ್ಟಿ ಅಭಿಪ್ರಾಯ

ಮಾದರಿ ಲೇಔಟ್ ನಿರ್ಮಾಣಕ್ಕೆ ಸಹಕಾರ: ಸದಾಶಿವ ಉಳ್ಳಾಲ್ ಅಭಿಮತ

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…