ಸಚಿವ ಆನಂದ್ ಸಿಂಗ್​ ಕುಟುಂಬಸ್ಥರ ವಿರುದ್ಧ ಭೂಮಿ ಪರಭಾರೆ ಆರೋಪ

ವಿಜಯನಗರ: ಸಚಿವ ಆನಂದ್ ಸಿಂಗ್ ಕುಟುಂಬಸ್ಥರ ವಿರುದ್ಧ ಭೂಮಿ ಪರಾಭಾರೆ ಮಾಡಿರುವ ಆರೋಪ ಮಾಡಲಾಗಿದೆ. ಅವರು ಅರಣ್ಯ ಸಚಿವರಿದ್ದಾಗ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆಪಾದನೆ ಹೊರಿಸಲಾಗಿದೆ. ಸಚಿವರ ಪುತ್ರ, ಅಳಿಯ ಸೇರಿದಂತೆ 9 ಜನರ ಹೆಸರಲ್ಲಿ ಇನಾಮ್ ಆಸ್ತಿ ರಿಜಿಸ್ಟರ್ ಆಗಿದ್ದು ಬೇನಾಮಿ ಆಸ್ತಿ ಗಳಿಕೆಯಲ್ಲಿ ಸಚಿವರ ಕುಟುಂಬಸ್ಥರೇ ಮೂವರು ಇದ್ದಾರೆ ಎನ್ನಲಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ಬಳಿಯ ಪೈಮಾಸಿ ನಂಬರ್ 4 ರಲ್ಲಿ 380 ಎಕೆರೆ ಇನಾಮ್ ಜಮೀನಿದೆ. ಅದರಲ್ಲಿ ಸಚಿವರ ಪ್ರಭಾವ ಬಳಸಿ … Continue reading ಸಚಿವ ಆನಂದ್ ಸಿಂಗ್​ ಕುಟುಂಬಸ್ಥರ ವಿರುದ್ಧ ಭೂಮಿ ಪರಭಾರೆ ಆರೋಪ