ಸಹಕಾರ ಸಚಿವರೇ, ಜನಪ್ರತಿನಿಧಿಗಳೇ… ಸೋಷಿಯಲ್ ಡಿಸ್ಟೆನ್ಸಿಂಗ್ ಪಾಲನೆ ಬಗ್ಗೆ ಇಷ್ಟೇಕೆ ನಿರ್ಲಕ್ಷ್ಯ ಹೇಳಿ…

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಹಕಾರ ಸಚಿವ ಎಸ್​.ಟಿ.ಸೋಮಶೇಖರ್​ ಅವರು ಶನಿವಾರ ಮುಂಜಾನೆಯೇ ಎಪಿಎಂಸಿಗೆ ಭೇಟಿ ನೀಡಿ ರೈತರು ಹಾಗೂ ವರ್ತಕರ ಅಹವಾಲು ಆಲಿಸಿದರು. ಇದೇ ವೇಳೆ ಕರೋನಾ ಸೋಂಕು ನಿವಾರಕ ಟನಲ್ ನಲ್ಲೆ ಸ್ವತಃ ಸಚಿವರೇ ಆಗಮಿಸಿ ಉದ್ಘಾಟನೆ ಮಾಡುವ ಮೂಲಕ ಎಲ್ಲರೂ ಕಡ್ಡಾಯವಾಗಿ ನಿಯಮ ಪಾಲಿಸಬೇಕು ಎಂಬ ಸಂದೇಶ ಸಾರಿದರು. ಈ ರೀತಿ ಸಂದೇಶ ಸಾರಿದವರೇ ಅದನ್ನು ಕಡ್ಡಾಯವಾಗಿ ಪಾಲನೆ ಮಾಡದಿದ್ದರೆ ಉಳಿದವರು ಹೇಗೆ ಅನುಸರಿಸಿಯಾರು? ಕರೊನಾ ಸೋಂಕು ಹರಡದಂತೆ ತಡೆಯುವುದಕ್ಕಾಗಿ ಎಲ್ಲರೂ … Continue reading ಸಹಕಾರ ಸಚಿವರೇ, ಜನಪ್ರತಿನಿಧಿಗಳೇ… ಸೋಷಿಯಲ್ ಡಿಸ್ಟೆನ್ಸಿಂಗ್ ಪಾಲನೆ ಬಗ್ಗೆ ಇಷ್ಟೇಕೆ ನಿರ್ಲಕ್ಷ್ಯ ಹೇಳಿ…