ಮೋದಿ ಕಾರ್ಯಕ್ರಮಕ್ಕೆ ದೇವೇಗೌಡರಿಗೆ ಆಮಂತ್ರಣ; ನಿಜಕ್ಕೂ ನಡೆದಿದ್ದೇನು?

ಬೆಂಗಳೂರು: ನಿನ್ನೆಯಷ್ಟೇ ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದು ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ಉದ್ಘಾಟಿಸಿದ್ದರು. ಈಗ ಈ ಕಾರ್ಯಕ್ರಮದ ವಿಷಯವಾಗಿ ರಾಜ್ಯದಲ್ಲಿ ವಿವಾದದ ಅಲೆಗಳೇ ಏಳುತ್ತಿವೆ. ಮಾಜಿ ಪ್ರಧಾನಿ ದೇವೇಗೌಡರನ್ನು ಕಾರ್ಯಕ್ರಮಕ್ಕೆ ಹಿಂದಿನ ದಿನ ಆಹ್ವಾನಿಸಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಜೆಡಿಎಸ್​ ಆರೋಪಿಸಿದೆ. ಈ ಬಗ್ಗೆ ಸಚಿವ ಅಶ್ವಥ್​ ನಾರಾಯಣ ಪ್ರತಿಕ್ರಿಯೆ ನೀಡಿದ್ದು ದೇವೇಗೌಡರನ್ನು ಮುಖ್ಯಮಂತ್ರಿ ಬೊಮ್ಮಾಯಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ ಎಂದಿದ್ದಾರೆ. ‘ನಾನು ಅಕ್ಟೋಬರ್​ನಲ್ಲಿ ದೇವೇಗೌಡರನ್ನು ಭೇಟಿಯಾಗಿ ಮೃತ್ತಿಕೆ ಸಂಗ್ರಹಕ್ಕೆ ಆಹ್ವಾನ ನೀಡಿದ್ದೆ. ಅದೇ ವೇಳೆ … Continue reading ಮೋದಿ ಕಾರ್ಯಕ್ರಮಕ್ಕೆ ದೇವೇಗೌಡರಿಗೆ ಆಮಂತ್ರಣ; ನಿಜಕ್ಕೂ ನಡೆದಿದ್ದೇನು?