ಜಿಲ್ಲಾ ಆಸ್ಪತ್ರೆಗಳಲ್ಲಿ ಸಹಾಯವಾಣಿ ತೆರೆಯಲಾಗುವುದು: ತುಮಕೂರಲ್ಲಿ ಸಚಿವ ಡಾ.ಕೆ.ಸುಧಾಕರ್ ಘೋಷಣೆ

ತುಮಕೂರು: ಜಿಲ್ಲಾ ಆಸ್ಪತ್ರೆಗಳಲ್ಲಿ 24/7 ಸಹಾಯವಾಣಿ (ಹೆಲ್ಪ್ ಡೆಸ್ಕ್) ತೆರೆಯಲಾಗುವುದು. ಈ ಡೆಸ್ಕ್​ನಲ್ಲಿ ಇಬ್ಬರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರಕಟಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚಿಕಿತ್ಸೆಗೆಂದು ಆಸ್ಪತ್ರೆಗೆ ಬರುವ ಯಾರಿಗೂ ಸಮಸ್ಯೆ ಎದುರಾಗದಂತೆ ಈ ಡೆಸ್ಕ್ ಸ್ಪಂದಿಸಲಿದೆ ಎಂದರು. ತಾಯಿ ಕಸ್ತೂರಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣದ ತನಿಖಾ ವರದಿ ಶೀಘ್ರವೇ ಬರಲಿದೆ. ಕೆಲ ಸಿಬ್ಬಂದಿಗಳ ವರ್ತನೆಯಿಂದ ಈ ರೀತಿಯಾಗಿದೆ ಎಂಬುದು ಗೊತ್ತಾಗಿದೆ. ಕಸ್ತೂರಿ ಅವರ ಮೊದಲ ಮಗಳು … Continue reading ಜಿಲ್ಲಾ ಆಸ್ಪತ್ರೆಗಳಲ್ಲಿ ಸಹಾಯವಾಣಿ ತೆರೆಯಲಾಗುವುದು: ತುಮಕೂರಲ್ಲಿ ಸಚಿವ ಡಾ.ಕೆ.ಸುಧಾಕರ್ ಘೋಷಣೆ