ರೈಲಿಗೆ ಸಿಲುಕಿ ಸಾವಿಗೆ ಶರಣಾದ ತಮಿಳುನಾಡು ಸಚಿವ ದೊರೈ ಮುರುಗನ್ ಸಹೋದರನ ಪುತ್ರಿ
ವೆಲ್ವಾರ್: ತಮಿಳುನಾಡು ಡಿಎಂಕೆ ಸಚಿವ ದೊರೈ ಮುರುಗನ್ ಅವರ ಸಹೋದರನ ಪುತ್ರಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಡಳಿತಾರೂಢ ಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ತಮಿಳುನಾಡಿನ ಹಾಲಿ ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಅವರ ಹಿರಿಯ ಸಹೋದರ ದೊರೈ ಮಹಾಲಿಂಗಂ ಅವರು ಕಳೆದ ವರ್ಷ ಮೃತಪಟ್ಟಿದ್ದಾರೆ. ಅವರ ಪುತ್ರಿ ಭಾರತಿ (55) ಆಕೆಯ ಪತಿ ರಾಜಕುಮಾರ್ ಜೊತೆ ವಾಸವಿದ್ದರು. ದಂಪತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದೆ. ದಂಪತಿ ವೆಲ್ವಾರ್ ಜಿಲ್ಲೆಯ … Continue reading ರೈಲಿಗೆ ಸಿಲುಕಿ ಸಾವಿಗೆ ಶರಣಾದ ತಮಿಳುನಾಡು ಸಚಿವ ದೊರೈ ಮುರುಗನ್ ಸಹೋದರನ ಪುತ್ರಿ
Copy and paste this URL into your WordPress site to embed
Copy and paste this code into your site to embed