ರೈಲಿಗೆ ಸಿಲುಕಿ ಸಾವಿಗೆ ಶರಣಾದ ತಮಿಳುನಾಡು ಸಚಿವ ದೊರೈ ಮುರುಗನ್ ಸಹೋದರನ ಪುತ್ರಿ​

ವೆಲ್ವಾರ್​: ತಮಿಳುನಾಡು ಡಿಎಂಕೆ ಸಚಿವ ದೊರೈ ಮುರುಗನ್​ ಅವರ ಸಹೋದರನ ಪುತ್ರಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಡಳಿತಾರೂಢ ಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ತಮಿಳುನಾಡಿನ ಹಾಲಿ ಜಲಸಂಪನ್ಮೂಲ ಸಚಿವ ದೊರೈ ಮುರುಗನ್​ ಅವರ ಹಿರಿಯ ಸಹೋದರ ದೊರೈ ಮಹಾಲಿಂಗಂ ಅವರು ಕಳೆದ ವರ್ಷ ಮೃತಪಟ್ಟಿದ್ದಾರೆ. ಅವರ ಪುತ್ರಿ ಭಾರತಿ (55) ಆಕೆಯ ಪತಿ ರಾಜಕುಮಾರ್​ ಜೊತೆ ವಾಸವಿದ್ದರು. ದಂಪತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದೆ. ದಂಪತಿ ವೆಲ್ವಾರ್​ ಜಿಲ್ಲೆಯ … Continue reading ರೈಲಿಗೆ ಸಿಲುಕಿ ಸಾವಿಗೆ ಶರಣಾದ ತಮಿಳುನಾಡು ಸಚಿವ ದೊರೈ ಮುರುಗನ್ ಸಹೋದರನ ಪುತ್ರಿ​