ಆರ್​ಎಂಸಿ ಯಾರ್ಡ್​ನಲ್ಲಿ ಕೆ.ಗೋಪಾಲಯ್ಯ ಪ್ರಚಾರ

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಮಾರಪ್ಪನ ಪಾಳ್ಯ ವಾರ್ಡ್​ನಲ್ಲಿರುವ ಆರ್​ಎಂಸಿ ಯಾರ್ಡ್​ನಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಗುರುವಾರ ಮಾರುಕಟ್ಟೆ ವರ್ತಕರು ಹಾಗೂ ಕೂಲಿ ಕಾರ್ವಿುಕರ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ಮಾಡಿದರು. ಮಾರುಕಟ್ಟೆ ತೆರವು ಮಾಡಬೇಕೆಂದು ಪ್ರಸ್ತಾಪ ಬಂದಾಗ ನಾನು ಮುಂದೆ ನಿಂತು ಹೆದ್ದಾರಿ ತಡೆ ಮಾಡಿ ನಿಮ್ಮೆಲ್ಲರ ಅಂಗಡಿ ಮುಗ್ಗಟ್ಟುಗಳು ತೆರವು ಮಾಡದಂತೆ ಹೋರಾಟ ಮಾಡಿ ಉಳಿಸಿರುವೆ ಎಂದು ಹೇಳಿದರು. ಇದನ್ನೂ ಓದಿ: ಕೋವಿಡ್, ಪ್ರವಾಹದ ಸಮಯದಲ್ಲಿ ನೆನಪಾಗಲಿಲ್ಲವೇ?: ಶ್ರೀರಂಗಪಟ್ಟಣ ಜೆಡಿಎಸ್ ಅಭ್ಯರ್ಥಿ ರವೀಂದ್ರ … Continue reading ಆರ್​ಎಂಸಿ ಯಾರ್ಡ್​ನಲ್ಲಿ ಕೆ.ಗೋಪಾಲಯ್ಯ ಪ್ರಚಾರ