‘ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ದಿಗ್ವಿಜಯ ಸಿಂಗ್ ಅವರನ್ನು ಕಾಂಗ್ರೆಸ್ ಉಚ್ಛಾಟಿಸಿತ್ತಾ?’

ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆಯನ್ನು ಕಾಂಗ್ರೆಸ್ ಹಾಗೂ ಇತರೆ ಸಂಘಟನೆಗಳು ವಿರೋಧಿಸುತ್ತಿವೆ. ಆದರೆ 2012ರಲ್ಲಿ ಇದೇ ಮಸೂದೆ ಜಾರಿಗೆ ತರಲು ಕಾಂಗ್ರೆಸ್ ಪಕ್ಷವೇ ಮುಂದಾಗಿತ್ತು. ಅದಕ್ಕೆ ಬೆಂಬಲ ಸೂಚಿಸಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ದಿಗ್ವಿಜಯ ಸಿಂಗ್ ಅವರನ್ನು ಕಾಂಗ್ರೆಸ್ ಉಚ್ಛಾಟಿಸಿತ್ತಾ? ಹೀಗೆಂದು ಪ್ರಶ್ನಿಸಿದವರು ಸಚಿವ ಕೆ.ಎಸ್.ಈಶ್ವರಪ್ಪ. ಕಾಂಗ್ರೆಸ್ 2012ರ ಚುನಾವಣಾ ಪ್ರಣಾಳಿಕೆಯಲ್ಲಿ ಕೃಷಿ ಮಸೂದೆ ವಿಷಯ ಸೇರಿಸಿಕೊಂಡಿತ್ತು. ಆದರೆ ಇದೀಗ ಸುಗ್ರೀವಾಜ್ಞೆ ಪಡೆದು ಜಾರಿಗೊಳ್ಳಲಿರುವ ಕೃಷಿ ಮಸೂದೆಗೆ ವಿರೋಧ ವ್ಯಕ್ತಪಡಿಸುವ … Continue reading ‘ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ದಿಗ್ವಿಜಯ ಸಿಂಗ್ ಅವರನ್ನು ಕಾಂಗ್ರೆಸ್ ಉಚ್ಛಾಟಿಸಿತ್ತಾ?’