More

    VIDEO| ರೈತ ಮಹಿಳೆಯರನ್ನು ರಾಸ್ಕಲ್​ ಎಂದು ಜರಿದ ಸಚಿವ ಮಾಧುಸ್ವಾಮಿ

    ನಿನ್ನೆ ಕೋಲಾರ ತಾಲೂಕಿನ ಎಸ್​ ಅಗ್ರಹಾರ ಕೆರೆ ವೀಕ್ಷಿಸಲು ಆಗಮಿಸಿದ್ದ ವೇಳೆ ಅಹವಾಲು ಸಲ್ಲಿಸಲು ಬಂದಿದ್ದ ರೈತ ಮಹಿಳೆಯರಿಗೆ ಕಾನೂನು ಸಚಿವ ಮಾಧುಸ್ವಾಮಿ ರಾಸ್ಕಲ್​ ಎಂದು ಜರಿಯುವ ಮೂಲಕ ವಿವಾದ ಸೃಷ್ಟಿಸಿಕೊಂಡರು. ಕೆರೆಗಳ ಒತ್ತುವರಿಯನ್ನು ತೆರವು ಮಾಡಲು ಮಹಿಳೆಯರು ಮನವಿ ಮಾಡಿ ಚರ್ಚಿಸುವಾಗ ಹೇ ರಾಸ್ಕಲ್​ ಮುಚ್ಚುಬಾಯಿ ಎಂಬ ಪದ ಪ್ರಯೋಗ ಮಾಡಿದ್ದು, ಈ ವೇಳೆ ಕೆರಳಿದ ಮಹಿಳೆಯರು ಮಾಧುಸ್ವಾಮಿ ಅವರಿಗೆ ಘೇರಾವ್​ ಹಾಕಿದ ಪ್ರಸಂಗ ನಡೆಯಿತು.

    ರೈತ ಮಹಿಳೆಯರನ್ನು ರಾಸ್ಕಲ್​ ಎಂದ ಸಚಿವ ಮಾಧುಸ್ವಾಮಿ

    ನಿನ್ನೆ ಕೋಲಾರ ತಾಲೂಕಿನ ಎಸ್​ ಅಗ್ರಹಾರ ಕೆರೆ ವೀಕ್ಷಿಸಲು ಆಗಮಿಸಿದ್ದ ವೇಳೆ ಅಹವಾಲು ಸಲ್ಲಿಸಲು ಬಂದಿದ್ದ ರೈತ ಮಹಿಳೆಯರಿಗೆ ಕಾನೂನು ಸಚಿವ ಮಾಧುಸ್ವಾಮಿ ರಾಸ್ಕಲ್​ ಎಂದು ಜರಿಯುವ ಮೂಲಕ ವಿವಾದ ಸೃಷ್ಟಿಸಿಕೊಂಡರು. ಕೆರೆಗಳ ಒತ್ತುವರಿಯನ್ನು ತೆರವು ಮಾಡಲು ಮಹಿಳೆಯರು ಮನವಿ ಮಾಡಿ ಚರ್ಚಿಸುವಾಗ ಹೇ ರಾಸ್ಕಲ್​ ಮುಚ್ಚುಬಾಯಿ ಎಂಬ ಪದ ಪ್ರಯೋಗ ಮಾಡಿದ್ದು, ಈ ವೇಳೆ ಕೆರಳಿದ ಮಹಿಳೆಯರು ಮಾಧುಸ್ವಾಮಿ ಅವರಿಗೆ ಘೇರಾವ್​ ಹಾಕಿದ ಪ್ರಸಂಗ ನಡೆಯಿತು.#MinisterMadhuswamy #Kolara #FarmerWoman

    Vijayavani ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಬುಧವಾರ, ಮೇ 20, 2020

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts