More

    ಸಿಬ್ಬಂದಿಯಿ೦ದ ಶೂ ಹಾಕಿಸಿಕೊಂಡ ಸಚಿವ ಮಹಾದೇವಪ್ಪ

    ಧಾರವಾಡ: ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಬೆಂಗಾವಲು ಸಿಬ್ಬಂದಿಯಿ೦ದ ಶೂ ಹಾಕಿಸಿಕೊಂಡ ಘಟನೆ ನಗರದಲ್ಲಿ ಬುಧವಾರ ನಡೆದಿದೆ. ಜಿಲ್ಲಾ ಪ್ರವಾಸದಲ್ಲಿದ್ದ ಅವರು, ಬೆಳಗ್ಗೆ ಇಲ್ಲಿನ ಗೌರಿಶಂಕರ ಹಾಸ್ಟೆಲ್‌ಗೆ ಭೇಟಿ ನೀಡಿದ್ದರು. ಹಾಸ್ಟೆಲ್‌ನಲ್ಲಿ ಅಡುಗೆ ವ್ಯವಸ್ಥೆ, ವಿದ್ಯಾರ್ಥಿಗಳ ಕೊಠಡಿಗಳು, ಹಾಸ್ಟೆಲ್ ಒಳ- ಹೊರಗಿನ ಸ್ವಚ್ಛತೆಯನ್ನು ಪರಿಶೀಲಿಸಿದರು. ಅಡುಗೆಕೋಣೆಯಿಂದ ಹೊರಬರುತ್ತಿದ್ದಂತೆ ಬೆಂಗಾವಲು ಸಿಬ್ಬಂದಿ ಸಚಿವರಿಗೆ ಶೂ ಹಾಕಿ ಲೇಸ್ ಕಟ್ಟಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts