ರಾಜ್ಯದ ಗತವೈಭವ ಮರುಕಳಿಸುವಂತೆ ಕೆಲಸ ಮಾಡುತ್ತೇವೆ: ಎಂ.ಬಿ.ಪಾಟೀಲ್

ಬೆಂಗಳೂರು: ರಾಜ್ಯದ ಜನತೆ ಅಭೂತಪೂರ್ವ ಬಹುಮತ ನೀಡಿ ಆರ್ಶಿವಾದ ಮಾಡುವ ಮೂಲಕ ಅತಂತ್ರ ಪರಿಸ್ಥಿತಿ ಬರಬಹುದು ಎಂಬ ವಿಚಾರವನ್ನು ಸುಳ್ಳಾಗಿಸಿದ್ದಾರೆ. ಕಾಂಗ್ರೆಸ್ ಪಕ್ಷ ಈಗ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ರಾಜ್ಯವನ್ನು ಸುಸ್ಥಿರವಾಗಿ ಅಭೀವೃದ್ಧಿ ಮಾಡಲು ನಮ್ಮ ಪಕ್ಷ ಕೆಲಸ ಮಾಡಲಿದೆ. ಕಳೆದ 4 ವರ್ಷಗಳಲ್ಲಿ ರಾಜ್ಯದ ಆಡಳಿತ ಹದಗೆಟ್ಟಿದೆ. ಮುಂದಿನ 5 ವರ್ಷದಲ್ಲಿ ರಾಜ್ಯದ ಅಭಿವೃದ್ಧಿ ಸಲುವಾಗಿ ಹಲವು ಯೋಜನೆಗಳನ್ನು ತರಲು ಪ್ರಾಮಾಣಿಕ ಪ್ರಯತ್ನ‌ ಮಾಡಲಾಗುತ್ತದೆ. ಈ ಹಿಂದೆ ನಮ್ಮ ನಾಯಕರು ಮಾಡಿರುವ ಒಳ್ಳೆಯ ಕೆಲಸಗಳನ್ನು ಮತ್ತೆ … Continue reading ರಾಜ್ಯದ ಗತವೈಭವ ಮರುಕಳಿಸುವಂತೆ ಕೆಲಸ ಮಾಡುತ್ತೇವೆ: ಎಂ.ಬಿ.ಪಾಟೀಲ್